ಚಿತ್ರಕ್ಕೆ ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಞಾವು ಬಂಡವಾಳ ಹಾಕಿದ್ದಾರೆ. ಎಚ್.ಡಿ. ಆರ್ಯ ಅವರು ನಿರ್ದೇಶಕದ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಬಬಿತಾ ತುಳು ಸಂಭಾಷಣೆ ತರ್ಜುಮೆಯನ್ನು ಮಾಡಿದ್ದಾರೆ. ತಾರಾ ಬಳಗದಲ್ಲಿ ‘ತುಳುನಾಡ ಮಾಣಿಕ್ಯ’ ಅರವಿಂದ ಬೋಳಾರ್, ‘ನವರಸ ರಾಜೆ’ ಭೋಜರಾಜ ವಾಮಂಜೂರು, ದೀಪಕ್ ರೈ ಪಾಣಾಜೆ, ರವಿ ರಾಮಕುಂಜ, ಸುಮಿತ್ರಾ ರೈ, ಅಮಿತಾ, ನವೀನ್ ಬೋಂದೇಲ್, ಅರ್ಪಣ್, ಅನಿಲ್ ರೈ, ರಂಜಿತ್ ರೈ, ತಿಮ್ಮಪ್ಪ ಕುಲಾಲ್, ಪ್ರಭಾಕರ ಶೆಟ್ಟಿ, ಮೊಹನ್, ಸೋನಿ ಕಾಣಿಸಿಕೊಂಡಿದ್ದಾರೆ.