ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದು,‘ಕಹಿಬೇವು ಸಿಹಿಬೆಲ್ಲ ಒಂದಾಗಿ ಸೇರುವ ಸರದಿ’ ಎಂಬ ಸುಮಧುರ ಸಾಹಿತ್ಯದ ಈ ಗೀತೆಗೆ ಅನುರಾಧ ಭಟ್ ಧ್ವನಿಯಾಗಿದ್ದಾರೆ. ಈ ಚಿತ್ರಕ್ಕೆ ರಾಜ ಶಿವಶಂಕರ್ ಛಾಯಾಚಿತ್ರಗ್ರಹಣವಿದ್ದು, ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಮುಂತಾದವರು ತಾರಾಗಣದಲ್ಲಿದ್ದಾರೆ.