ಅವರು ಪಕ್ಷದ ಮುಖಂಡರ, ಕಾರ್ಯಕರ್ತರ ಹಾಗೂ ಜನರ ಅಭಿಪ್ರಾಯ ಸಂಗ್ರಹಿಸುತ್ತಾರೆ. ವೀಕ್ಷಕರ ಸಮೀಕ್ಷೆಯ ಆಧಾರದ ಮೇಲೆ ಈ ಬಾರಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಮತಕ್ಷೇತ್ರದಲ್ಲಿ ಕೆಲಸ ಮಾಡದ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಮೀರ್ ಮೌಲ್ವಿ, ಚಿದಾಂದಸಾ ಕಾಟವಾ, ವೈ.ಆರ್. ಹೆಬ್ಬಳ್ಳಿ, ರಾಮಣ್ಣ ಹಾದಿಮನಿ ಇದ್ದರು.