‘ಅಪ್ಪು ಅಗಲಿಕೆ ನಮ್ಮ ಕಬ್ಜ ತಂಡಕ್ಕೂ ಬಹಳ ನೋವು ತಂದಿದೆ. ಇಂತಹ ಸಂದರ್ಭದಲ್ಲಿ ಟೀಸರ್ ಬಿಡುಗಡೆ ಮಾಡಿ ಸಂಭ್ರಮಿಸುವುದು ಸರಿಯಲ್ಲ ಎಂಬ ಉದ್ದೇಶದಿಂದ ಚಿತ್ರದ ಟೀಸರ್ ಬಿಡುಗಡೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಟೀಸರ್ ಬಿಡುಗಡೆ ಮಾಡುತ್ತೇನೆ’ ಎಂದು ಟ್ವಿಟರ್ ಮೂಲಕ ಸಿನಿಪ್ರೇಕ್ಷಕರಿಗೆ ತಿಳಿಸಿದ್ದಾರೆ ಆರ್. ಚಂದ್ರು.