ವೈರಮುತ್ತು ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಪಾರ್ವತಿ ತಿರುವೋತ್ತ್ , ಗೀತು ಮೊಹನ್ದಾಸ್ ಮತ್ತು ಗಾಯಕಿ ಚಿನ್ಮಯಿ ಶ್ರೀಪಾದ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ವೈರಮುತ್ತುಗೆ ನೀಡಿರುವ ಒಎನ್ವಿ ಸಾಹಿತ್ಯ ಪ್ರಶಸ್ತಿಯ ಬಗ್ಗೆ ಮರು ಚಿಂತನೆ ನಡೆಸಬೇಕು ಎಂದು ಆಗ್ರಹಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ.