‘ಸಿನಿಮಾಗಾಗಿ ಧ್ವನಿ ನೀಡಿ ಹಲವು ವರ್ಷಗಳೇ ಕಳೆದಂತಿವೆ. ‘ವಿಕ್ರಾಂತ್ ರೋಣ’ಗೆ ನನ್ನ ಧ್ವನಿ ನೀಡುವ ಕಾರ್ಯ ಆರಂಭಿಸಿದ್ದೇನೆ. ನಾವು ಅಂದುಕೊಂಡಂತೆಯೇ ಚಿತ್ರ ಮೂಡಿಬರುತ್ತಿದೆ ಎನ್ನುವ ಸಂತೋಷವಿದೆ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಚಿತ್ರಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲೂ ಈ ಚಿತ್ರ ತೆರೆ ಕಾಣಲಿದೆ.