ಈಗಾಗಲೇ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಚಿತ್ರೀಕರಣದ ಕೆಲಸಗಳು ನಡೆಯುತ್ತಿವೆ. ಮುಹೂರ್ತ ಕಾರ್ಯಕ್ರಮಕ್ಕೆ ಚಿತ್ರರಂಗದ ಗಣ್ಯರ ದಂಡೇ ಸೇರಿತ್ತು. ರಾಜ್ಯದ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್, ‘ರಾಕಿಂಗ್ ಸ್ಟಾರ್’ ಯಶ್, ಟಾಲಿವುಡ್ನ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ವಿಜಯ್ ಕಿರಗಂದೂರು ಭಾಗವಹಿಸಿದ್ದರು.