ಮುಖ್ಯಪಾತ್ರದಲ್ಲಿ ಅರುಣ್ ಜಾವೂರ್, ಜಯಂತ್ ಜಯ್, ಐಶ್ವರ್ಯ ತಾಂಬೆ, ರಂಗಕರ್ಮಿ ರವಿ ಕುಲಕರ್ಣಿ, ರಂಗ ಕಲಾವಿದೆ ಗಾಯಿತ್ರಿ ಹಡಪದ್, ಶಿವಮೊಗ್ಗದ ರಂಗನಾಥ್ ನೀನಾಸಂ ಹಾಗು ವಿಶೇಷ ಪಾತ್ರದಲ್ಲಿ ಖ್ಯಾತ ನಾಟಕಕಾರ ಡಾ. ಡಿ.ಎಸ್ ಚೌಗಲೆಯವರು ನಟಿಸಿದ್ದಾರೆ. ಈ ಕಿರುಚಿತ್ರವು ಹುಬ್ಬಳ್ಳಿಯ ಸುತ್ತಮುತ್ತಲೂ ಚಿತ್ರೀಕರಣಗೊಂಡಿದೆ.