ಬುಧವಾರ, 22 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ

ಮುಂಬೈ ಮೂಲದ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರನ್ನು ಉಪನಾಮದ ಕಾರಣದಿಂದಾಗಿ‌‌ ಭಾರತ ಎ ತಂಡದಿಂದ ಕೈಬಿಡಲಾಗಿದೇ ಎಂದು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ಬುಧವಾರ ಪ್ರಶ್ನಿಸಿದ್ದಾರೆ.
Last Updated 22 ಅಕ್ಟೋಬರ್ 2025, 12:22 IST
ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ

ಆನ್‌ಲೈನ್ ಜೂಜು ನಿಷೇಧ: ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್

Online Betting Regulation: ಸಾಮಾಜಿಕ ಹಾಗೂ ಇ-ಸ್ಪೋರ್ಟ್ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಲೈನ್ ಜೂಜು ಹಾಗೂ ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಪಿಎಐಎಲ್ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ...
Last Updated 22 ಅಕ್ಟೋಬರ್ 2025, 12:21 IST
ಆನ್‌ಲೈನ್ ಜೂಜು ನಿಷೇಧ: ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್

ಬೆಂಗಳೂರಿನ ರಸ್ತೆ ದುರಸ್ತಿ ಮಾಡಿಸುತ್ತೇನೆ ಎನ್ನುವುದು ಮಾಧ್ಯಮ ಸೃಷ್ಠಿ: ಮಜುಂದಾರ್

ನಗರದ ರಸ್ತೆಗಳ ದುರಸ್ತಿಗೆ ಮುಂದಾಗಿಲ್ಲ, ಮಾಧ್ಯಮಗಳು ಸುಳ್ಳು ಹೇಳಿವೆ ಎಂದು ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಹೇಳಿದ್ದಾರೆ.
Last Updated 22 ಅಕ್ಟೋಬರ್ 2025, 10:59 IST
ಬೆಂಗಳೂರಿನ ರಸ್ತೆ ದುರಸ್ತಿ ಮಾಡಿಸುತ್ತೇನೆ ಎನ್ನುವುದು ಮಾಧ್ಯಮ ಸೃಷ್ಠಿ: ಮಜುಂದಾರ್

ಅಸ್ಸಾಂ | ಲವ್ ಜಿಹಾದ್ ತಡೆಗೆ ಹೊಸ ಮಸೂದೆ: ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಬಹುಪತ್ನಿತ್ವವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಹೊಸ ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ.
Last Updated 22 ಅಕ್ಟೋಬರ್ 2025, 10:08 IST
ಅಸ್ಸಾಂ | ಲವ್ ಜಿಹಾದ್ ತಡೆಗೆ ಹೊಸ ಮಸೂದೆ: ಹಿಮಂತ ಬಿಸ್ವಾ ಶರ್ಮಾ

ಶಬರಿಮಲೆ: ಹೂತು ಹೋದ ರಾಷ್ಟ್ರಪತಿ ಮುರ್ಮು ಅವರ ಹೆಲಿಕಾಪ್ಟರ್ ಚಕ್ರಗಳು

Helipad Mishap: ಶಬರಿಮಲೆಗೆ ಬಂದಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ನ ಚಕ್ರಗಳು ಹೊಸದಾಗಿ ನಿರ್ಮಿಸಿದ್ದ ಹೆಲಿಪ್ಯಾಡ್ ನಲ್ಲಿ ಹೂತು ಹೋದವು. ಕಾಂಕ್ರಿಟ್ ಗಟ್ಟಿಯಾಗಿರದ ಕಾರಣ ಈ ಘಟನೆ ಸಂಭವಿಸಿದೆ.
Last Updated 22 ಅಕ್ಟೋಬರ್ 2025, 10:06 IST
ಶಬರಿಮಲೆ: ಹೂತು ಹೋದ ರಾಷ್ಟ್ರಪತಿ ಮುರ್ಮು ಅವರ ಹೆಲಿಕಾಪ್ಟರ್ ಚಕ್ರಗಳು

ಬಿಹಾರ ಚುನಾವಣೆ: 8 ಕ್ಷೇತ್ರಗಳಲ್ಲಿ ಪರಸ್ಪರ ಸ್ಪರ್ಧಿಸಲಿರುವ 'ಇಂಡಿಯಾ' ಮೈತ್ರಿಕೂಟ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 8 ಕ್ಷೇತ್ರಗಳಲ್ಲಿ 'ಇಂಡಿಯಾ' ಮೈತ್ರಿಕೂಟದ ಅಭ್ಯರ್ಥಿಗಳು ಪರಸ್ಪರ ಸ್ಪರ್ಧಿಸಲಿದ್ದಾರೆ.
Last Updated 22 ಅಕ್ಟೋಬರ್ 2025, 9:38 IST
ಬಿಹಾರ ಚುನಾವಣೆ: 8 ಕ್ಷೇತ್ರಗಳಲ್ಲಿ ಪರಸ್ಪರ ಸ್ಪರ್ಧಿಸಲಿರುವ 'ಇಂಡಿಯಾ' ಮೈತ್ರಿಕೂಟ

ಪ್ರಧಾನಿ ಮೋದಿಗೆ ಕರೆ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್

US India Relations: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್ ಕರೆ ಮಾಡಿ ದೀಪಾವಳಿ ಶುಭಾಶಯ ತಿಳಿಸಿದರು. ಇಬ್ಬರು ನಾಯಕರು ಭಯೋತ್ಪಾದನೆ ವಿರುದ್ಧ ಒಟ್ಟಾಗಿ ನಿಲ್ಲುವ ಆಶಾಭಾವನೆ ವ್ಯಕ್ತಪಡಿಸಿದರು.
Last Updated 22 ಅಕ್ಟೋಬರ್ 2025, 9:38 IST
ಪ್ರಧಾನಿ ಮೋದಿಗೆ ಕರೆ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್
ADVERTISEMENT

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಾರ್ಥನೆ

President Temple Visit: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಮಹಿಳಾ ರಾಷ್ಟ್ರಪತಿಯಾಗಿ ಮೊದಲ ಬಾರಿಗೆ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಿದಂತಾಯಿತು.
Last Updated 22 ಅಕ್ಟೋಬರ್ 2025, 9:09 IST
ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಾರ್ಥನೆ

ಅಬ್ದುಲ್‌ ಕಲಾಂ ಅವರ ಮಾರ್ಗದರ್ಶನ, ವಿಜ್ಞಾನಿ ಇ.ವಿ. ಚಿತ್ನಿಸ್‌ ನಿಧನ

ಭಾರತದ ಬಾಹ್ಯಾಕಾಶ ಕ್ಷೇತ್ರದ ಪಿತಾಮಹ ಡಾ. ವಿಕ್ರಮ್‌ ಸಾರಾಬಾಯಿ ಅವರೊಂದಿಗೆ ಕೆಲಸ ಮಾಡಿದ್ದ ವಿಜ್ಞಾನಿ, ಪ್ರೊ. ಏಕನಾಥ್‌ ವಸಂತ್‌ ಚಿತ್ನಿಸ್‌ ಅವರು ಪುಣೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.
Last Updated 22 ಅಕ್ಟೋಬರ್ 2025, 8:35 IST
ಅಬ್ದುಲ್‌ ಕಲಾಂ ಅವರ ಮಾರ್ಗದರ್ಶನ, ವಿಜ್ಞಾನಿ ಇ.ವಿ. ಚಿತ್ನಿಸ್‌ ನಿಧನ

ನ್ಯೂಯಾರ್ಕ್ ರಸ್ತೆಗೆ ಗುರು ತೇಜ್‌ ಬಹದ್ದೂರ್‌ ಹೆಸರು: ʼಹೆಮ್ಮೆಯ ಕ್ಷಣʼ ಎಂದ ಸಚಿವ

ಸಿಖ್‌ ಸಮುದಾಯದ 9ನೇ ಧರ್ಮ ಗುರು ತೇಜ್‌ ಬಹದ್ದೂರ್‌ ಅವರ ಹೆಸರನ್ನು ನ್ಯೂಯಾರ್ಕ್‌ನ ರಸ್ತೆಗೆ ಇಡಲಾಗಿದೆ.
Last Updated 22 ಅಕ್ಟೋಬರ್ 2025, 7:57 IST
ನ್ಯೂಯಾರ್ಕ್ ರಸ್ತೆಗೆ ಗುರು ತೇಜ್‌ ಬಹದ್ದೂರ್‌ ಹೆಸರು: ʼಹೆಮ್ಮೆಯ ಕ್ಷಣʼ ಎಂದ ಸಚಿವ
ADVERTISEMENT
ADVERTISEMENT
ADVERTISEMENT