ಭಾನುವಾರ, 15 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಸುದ್ದಿ
ADVERTISEMENT
ಪಶ್ಚಿಮ ಬಂಗಾಳ: ಕತ್ವಾ-ಅಜೀಮ್ಗಂಜ್ ಪ್ರಯಾಣಿಕ ರೈಲಿನ ಬೋಗಿಗೆ ಬೆಂಕಿ
Katwa Passenger Train: ಪಶ್ಚಿಮ ಬಂಗಾಳದ ಪೂರ್ವ ವರ್ಧಮಾನ್ ಜಿಲ್ಲೆಯ ಕತ್ವಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 15 ಫೆಬ್ರುವರಿ 2026, 6:02 IST
ಏರ್ ಇಂಡಿಯಾ ವಿಮಾನ ದುರಂತ | ಹೊರಗಿನವರ ಮೇಲೆ ನಂಬಿಕೆ ಇಡಬೇಕೇ?: ವಿಮಾನಯಾನ ಸಚಿವ
Air India Crash: ಸಾಂಗ್ಲಿ: ಏರ್ ಇಂಡಿಯಾ ವಿಮಾನ(ಎಐ171) ದುರಂತದ ತನಿಖೆಯ ಕುರಿತಾದ ವಿದೇಶಿ ಮಾಧ್ಯಮ ವರದಿಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಖಾತೆ ಸಚಿವ ನಿರಾಕರಿಸಿದ್ದು, ಈ ಬಗ್ಗೆ ತನಿಖೆ ಇನ್ನೂ ನಡೆಯುತ್ತಿದೆ ಎಂದು ಹೇಳಿದ್ದಾರೆ.
Last Updated 15 ಫೆಬ್ರುವರಿ 2026, 5:33 IST
ಬಿಜೆಪಿ ಮುಖಂಡರ ವಿರುದ್ಧ ಅಶ್ಲೀಲ ಹೇಳಿಕೆ: ಡಿಎಂಕೆಯ ಕೃಷ್ಣಮೂರ್ತಿಗೆ 3 ವರ್ಷ ಜೈಲು
Defamation Case Verdict: ರಾಜ್ಯಪಾಲ ಆರ್.ಎನ್. ರವಿ ಮತ್ತು ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿಗೆ ಎಗ್ಮೋರ್ ನ್ಯಾಯಾಲಯದಿಂದ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
Last Updated 15 ಫೆಬ್ರುವರಿ 2026, 5:14 IST
15 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ....
Last Updated 15 ಫೆಬ್ರುವರಿ 2026, 4:01 IST
ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭ: ಪ್ರಧಾನಿ ಮೋದಿಗೆ ಆಹ್ವಾನ
Bangladesh Politics: ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ದಕ್ಷಿಣ ಏಷ್ಯಾ ನಾಯಕರಿಗೆ ಆಹ್ವಾನ ನೀಡಲಾಗಿದೆ.
Last Updated 15 ಫೆಬ್ರುವರಿ 2026, 2:50 IST
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ. ಎಸ್ಐಆರ್ ವಿಚಾರ ಮುಂದಿಟ್ಟುಕೊಂಡು, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನೋಟಿಸ್ ನೀಡಲು ಸಿದ್ಧತೆ.
Last Updated 15 ಫೆಬ್ರುವರಿ 2026, 1:36 IST
ಅಸ್ಸಾಂ ಹಾಳುಗೆಡವಿದ ಕಾಂಗ್ರೆಸ್: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ
Congress criticized: ‘ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಅಸ್ಸಾಂನಲ್ಲಿ ಅಧಿಕಾರದಿಂದ ದೂರವುಳಿದಿದೆ. ಅಧಿಕಾರದಲ್ಲಿ ಇದ್ದ ಅವಧಿಗಿಂತಲೂ ಈಗ ಹೆಚ್ಚು ಅಪಾಯಕಾರಿ. ಆ ಪಕ್ಷದ ನಾಯಕರು ನೀಡಿದ ವಿಷಪೂರಿತ ಹೇಳಿಕೆಗಳಿಂದ ಇದು ಸ್ಪಷ್ಟವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 15 ಫೆಬ್ರುವರಿ 2026, 0:30 IST
ADVERTISEMENT
ಸಿಬಲ್ಗೆ ಎಪ್ಸ್ಟೈನ್ ಧನಸಹಾಯದ ಪ್ರಶಸ್ತಿ: ರಾಹುಲ್ ಉತ್ತರಕ್ಕೆ ಬಿಜೆಪಿ ಆಗ್ರಹ
Jeffrey Epstein: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೈನ್ ಧನಸಹಾಯದಿಂದ ಸ್ಥಾಪಿಸಿದ್ದ ಎನ್ನಲಾದ ಪ್ರಶಸ್ತಿಯನ್ನು 2010ರಲ್ಲಿ ಕೇಂದ್ರದ ಆಗಿನ ಸಚಿವ ಕಪಿಲ್ ಸಿಬಲ್ ಅವರಿಗೆ ನೀಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ.
Last Updated 15 ಫೆಬ್ರುವರಿ 2026, 0:30 IST
ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು
Ballari Hosapete Railway: ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಹಾಗೂ ನಾಲ್ಕನೇ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಾರ್ಗಗಳ ನಿರ್ಮಾಣಕ್ಕೆ ₹2,372 ಕೋಟಿ ವೆಚ್ಚವಾಗಲಿದೆ.
Last Updated 15 ಫೆಬ್ರುವರಿ 2026, 0:30 IST
ರೈತರು, ರಫ್ತುದಾರರನ್ನು ವಂಚಿಸುತ್ತಿರುವ ಒಪ್ಪಂದ: ರಾಹುಲ್ ಗಾಂಧಿ ಆರೋಪ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪ
Last Updated 15 ಫೆಬ್ರುವರಿ 2026, 0:30 IST
ADVERTISEMENT
<
1
2
...
1000
>
ADVERTISEMENT
ADVERTISEMENT