ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

ಪ್ರಧಾನಿ ಮೋದಿ ವರ್ಚಸ್ಸು ರಕ್ಷಿಸಲು ‘ಸೆಲ್ಫಿ ಪಾಯಿಂಟ್‌’: ಕಾಂಗ್ರೆಸ್ ವಾಗ್ದಾಳಿ

‘ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಗಮನಸೆಳೆಯಲು ‘ಸೆಲ್ಫಿ ಪಾಯಿಂಟ್‌’ ಸ್ಥಾಪಿಸುವಂತೆ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಿಗೆ, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸೂಚನೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.
Last Updated 2 ಡಿಸೆಂಬರ್ 2023, 12:56 IST
ಪ್ರಧಾನಿ ಮೋದಿ ವರ್ಚಸ್ಸು ರಕ್ಷಿಸಲು ‘ಸೆಲ್ಫಿ ಪಾಯಿಂಟ್‌’: ಕಾಂಗ್ರೆಸ್ ವಾಗ್ದಾಳಿ

ಬೇಹುಗಾರಿಕಾ ಉಪಗ್ರಹ ಉಡಾವಣೆ ಮಾಡಿದ ದಕ್ಷಿಣ ಕೊರಿಯಾ

ಉತ್ತರ ಕೊರಿಯಾವು ಮೊದಲ ಬೇಹುಗಾರಿಕಾ ಉಪಗ್ರಹವನ್ನು ಕಕ್ಷೆಗೆ ಕಳುಹಿಸಿರುವುದಾಗಿ ಹೇಳಿದ ಒಂದು ವಾರದಲ್ಲೇ ದಕ್ಷಿಣ ಕೊರಿಯಾ ಸಹ ತನ್ನ ಮೊದಲ ಸೇನಾ ಬೇಹುಗಾರಿಕಾ ಉಪಗ್ರಹವನ್ನು ಶುಕ್ರವಾರ ಉಡಾವಣೆ ಮಾಡಿದೆ.
Last Updated 2 ಡಿಸೆಂಬರ್ 2023, 12:47 IST
ಬೇಹುಗಾರಿಕಾ ಉಪಗ್ರಹ ಉಡಾವಣೆ ಮಾಡಿದ ದಕ್ಷಿಣ ಕೊರಿಯಾ

Madhya Pradesh Election Results: ಗೆಲುವಿನ ವಿಶ್ವಾಸದಲ್ಲಿ BJP, ಕಾಂಗ್ರೆಸ್

ಮಧ್ಯಪ್ರದೇಶ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ‘ಗೆಲುವು ಖಚಿತ’ ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ ವಿಶ್ವಾಸ ವ್ಯಕ್ತಪಡಿಸಿವೆ.
Last Updated 2 ಡಿಸೆಂಬರ್ 2023, 12:45 IST
Madhya Pradesh Election Results: ಗೆಲುವಿನ ವಿಶ್ವಾಸದಲ್ಲಿ BJP, ಕಾಂಗ್ರೆಸ್

ಸ್ನೇಹಿತರನ್ನು ಭೇಟಿ ಮಾಡುವುದೇ ಖುಷಿ: ಇಟಲಿ ಪಿಎಂ ಪೋಸ್ಟ್‌ಗೆ ಮೋದಿ ಪ್ರತಿಕ್ರಿಯೆ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಕ್ಲಿಕ್ಕಿಸಿರುವ ಸೆಲ್ಫಿ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ‘ಸ್ನೇಹಿತರನ್ನು ಭೇಟಿಯಾಗುವುದೇ ಒಂದು ಖುಷಿ’ ಎಂದು ಮೆಲೋನಿ ಅವರ ಪೋಸ್ಟ್‌ಗೆ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ
Last Updated 2 ಡಿಸೆಂಬರ್ 2023, 11:41 IST
ಸ್ನೇಹಿತರನ್ನು ಭೇಟಿ ಮಾಡುವುದೇ ಖುಷಿ: ಇಟಲಿ ಪಿಎಂ ಪೋಸ್ಟ್‌ಗೆ ಮೋದಿ ಪ್ರತಿಕ್ರಿಯೆ

COP28 Summit 2023: ಕತಾರ್ ದೊರೆ ಭೇಟಿಯಾಗಿ ಪ್ರಧಾನಿ ಮೋದಿ ಮಾತುಕತೆ

ದುಬೈನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್ (ಸಿಒಪಿ-28)ರ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯ ವೇಳೆ ಕತಾರ್‌ ದೊರೆ ಅಮೀರ್ ಶೇಖ್ ತಮೀಮ್‌ ಬಿನ್ ಹಮದ್ ಅಲ್ ಥಾನಿ ಅವರನ್ನು ಶುಕ್ರವಾರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.
Last Updated 2 ಡಿಸೆಂಬರ್ 2023, 11:33 IST
COP28 Summit 2023: ಕತಾರ್ ದೊರೆ ಭೇಟಿಯಾಗಿ ಪ್ರಧಾನಿ ಮೋದಿ ಮಾತುಕತೆ

Madhya Pradesh Election | ಕಾಂಗ್ರೆಸ್ 135 ಸ್ಥಾನ ಗೆಲ್ಲಲಿದೆ: ಸುರ್ಜೇವಾಲಾ

ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಸ್ಥಾನಗಳ ಪೈಕಿ 135ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಹುಮತ ಪಡೆಯಲಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 2 ಡಿಸೆಂಬರ್ 2023, 11:14 IST
Madhya Pradesh Election | ಕಾಂಗ್ರೆಸ್ 135 ಸ್ಥಾನ ಗೆಲ್ಲಲಿದೆ: ಸುರ್ಜೇವಾಲಾ

Winter Session Of Parliament: ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ:ಪ್ರಲ್ಹಾದ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸುಗಮ ಕಲಾಪವನ್ನು ವಿಪಕ್ಷಗಳು ಖಾತ್ರಿಪಡಿಸಬೇಕು ಎಂದು ಹೇಳಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಎಲ್ಲ ವಿಷಯಗಳ ಕುರಿತು ಚರ್ಚಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.
Last Updated 2 ಡಿಸೆಂಬರ್ 2023, 10:44 IST
Winter Session Of Parliament: ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ:ಪ್ರಲ್ಹಾದ
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್​ ಸಿಂಗ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ ಎಎ‍ಪಿ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಶನಿವಾರ) ಚಾರ್ಜ್‌ಶೀಟ್‌ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 2 ಡಿಸೆಂಬರ್ 2023, 10:27 IST
ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್​ ಸಿಂಗ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ಕರ್ತವ್ಯಕ್ಕೆ ಅಡ್ಡಿ ಆರೋಪ: ಜಾರ್ಖಂಡ್‌ನ ಇಬ್ಬರು ಪತ್ರಕರ್ತರ ವಿರುದ್ಧ ಎಫ್‌ಐಆರ್‌

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕನ ಮನೆಗೆ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಅನುಚಿತವಾಗಿ ನಡೆದುಕೊಂಡಿದ್ದರು ಎಂಬ ಆರೋಪದ ಮೇಲೆ ಖುಂಟಿ ಜಿಲ್ಲೆಯ ಇಬ್ಬರು ಸ್ಥಳೀಯ ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 2 ಡಿಸೆಂಬರ್ 2023, 9:55 IST
ಕರ್ತವ್ಯಕ್ಕೆ ಅಡ್ಡಿ ಆರೋಪ: ಜಾರ್ಖಂಡ್‌ನ ಇಬ್ಬರು ಪತ್ರಕರ್ತರ ವಿರುದ್ಧ ಎಫ್‌ಐಆರ್‌

Madhya Pradesh Election Results: ನೂತನ CM ಕಮಲ್ ನಾಥ್, ಪೋಸ್ಟರ್‌ಗಳ ಅಳವಡಿಕೆ

ಫಲಿತಾಂಶಕ್ಕೆ ಮುನ್ನವೇ ನೂತನ ಸಿಎಂ ಕಮಲ್‌ ನಾಥ್‌ ಪೋಸ್ಟರ್‌
Last Updated 2 ಡಿಸೆಂಬರ್ 2023, 9:33 IST
Madhya Pradesh Election Results: ನೂತನ CM ಕಮಲ್ ನಾಥ್, ಪೋಸ್ಟರ್‌ಗಳ ಅಳವಡಿಕೆ
ADVERTISEMENT