ಶುಕ್ರವಾರ, 6 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಜನಪ್ರಿಯತೆಗಾಗಿ ನ್ಯಾಯಾಂಗ ಬಳಸುತ್ತೀರಿ: ಪ್ರಶಾಂತ್ ಕಿಶೋರ್ ವಿರುದ್ಧ ಕೋರ್ಟ್ ಕಿಡಿ

Prashant Kishor: ಚುನಾವಣೆಯಲ್ಲಿ ಮತದಾರರು ನಿಮ್ಮನ್ನು ತಿರಸ್ಕರಿಸಿದಾಗ, ಜನಪ್ರಿಯತೆ ಗಳಿಸುವ ಸಲುವಾಗಿ ನ್ಯಾಯಾಂಗದ ವೇದಿಕೆಗಳನ್ನು ಬಳಸುತ್ತೀರಾ? ಎಂದು ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್‌ (ಪಿ.ಕೆ) ನೇತೃತ್ವದ ಜನ ಸುರಾಜ್‌ ಪಕ್ಷವನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Last Updated 6 ಫೆಬ್ರುವರಿ 2026, 11:48 IST
ಜನಪ್ರಿಯತೆಗಾಗಿ ನ್ಯಾಯಾಂಗ ಬಳಸುತ್ತೀರಿ: ಪ್ರಶಾಂತ್ ಕಿಶೋರ್ ವಿರುದ್ಧ ಕೋರ್ಟ್ ಕಿಡಿ

ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆ ಐತಿಹಾಸಿಕ ಎಂದ ಪ್ರಧಾನಿ ಮೋದಿ

Eastern Nagaland Development: ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆಗೆ ಕೇಂದ್ರ, ರಾಜ್ಯ ಹಾಗೂ ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ ತ್ರಿಪಕ್ಷೀಯ ಒಪ್ಪಂದವೊಂದನ್ನು ಸಹಿ ಹಾಕಿದ್ದು, ಈಶಾನ್ಯ ಭಾರತದ ಶಾಂತಿ ಹಾಗೂ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ.
Last Updated 6 ಫೆಬ್ರುವರಿ 2026, 11:42 IST
ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆ ಐತಿಹಾಸಿಕ ಎಂದ ಪ್ರಧಾನಿ ಮೋದಿ

ವೆಚ್ಚ ಮೀರಿ ಆದಾಯ ಗಳಿಸುತ್ತಿದೆ ಭಾರತೀಯ ರೈಲ್ವೆ! ಕಾರಣ ಹೇಳಿದ ಅಶ್ವಿನಿ ವೈಷ್ಣವ್

Railway Profit: ಭಾರತೀಯ ರೈಲ್ವೆ ಇತ್ತೀಚಿನ ವರ್ಷಗಳಲ್ಲಿ ಒಟ್ಟು ವೆಚ್ಚ ಮೀರಿ ಉತ್ತಮ ಆದಾಯ ಗಳಿಸುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಅರುಹಿದ್ದಾರೆ. ಕಳೆದ 10 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳ ಪರಿಣಾಮವಾಗಿ ಇದು ಸಾಧ್ಯವಾಗಿದೆ.
Last Updated 6 ಫೆಬ್ರುವರಿ 2026, 11:40 IST
ವೆಚ್ಚ ಮೀರಿ ಆದಾಯ ಗಳಿಸುತ್ತಿದೆ ಭಾರತೀಯ ರೈಲ್ವೆ! ಕಾರಣ ಹೇಳಿದ ಅಶ್ವಿನಿ ವೈಷ್ಣವ್

ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 15 ಮಂದಿ ಸಾವು

Islamabad Mosque Blast: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿಯಲ್ಲಿ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 15 ಮಂದಿ ಮೃತರಾಗಿದ್ದು, 80ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Last Updated 6 ಫೆಬ್ರುವರಿ 2026, 11:32 IST
ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 15 ಮಂದಿ ಸಾವು

ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ

Speaker Protest: ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರವೂ ಕೂಡ ತೀವ್ರ ಪ್ರತಿಭಟನೆ ನಡೆಸಿದೆ. ಇದರಿಂದ ಅಸಮಾಧಾನಗೊಂಡ ಸ್ವೀಕರ್‌ ಓಂ ಬಿರ್ಲಾ, ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
Last Updated 6 ಫೆಬ್ರುವರಿ 2026, 10:25 IST
ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ

1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’

H5N1 Virus: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಹರಡುವ ಭೀತಿ ಎದುರಾಗಿದೆ. ಹೀಗಾಗಿ ರಾಜ್ಯದಾದ್ಯಂತ ಸರ್ಕಾರ ‘ಹೈ ಅಲರ್ಟ್’ ಘೋಷಿಸಿದೆ.
Last Updated 6 ಫೆಬ್ರುವರಿ 2026, 10:10 IST
1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಆರ್‌ಎಸ್‌ಎಸ್‌ ಧ್ವಜ ಯಾತ್ರೆ

RSS Flag Yatra: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ‘ತಪ್ಪು ಕಲ್ಪನೆಗಳನ್ನು‘ ನಿವಾರಿಸುವ ಉದ್ದೇಶದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಧ್ವಜ ಯಾತ್ರೆ ಶುಕ್ರವಾರ ಆರಂಭಗೊಂಡಿದೆ.
Last Updated 6 ಫೆಬ್ರುವರಿ 2026, 8:04 IST
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಆರ್‌ಎಸ್‌ಎಸ್‌ ಧ್ವಜ ಯಾತ್ರೆ
ADVERTISEMENT

ವಾಷಿಂಗ್ಟನ್‌ನ ಉತ್ತಮ ಗೆಳೆಯ ಶತಕದ ಸನಿಹ; ಆದರೆ ಮೋದಿ ಮೌನ: ಕಾಂಗ್ರೆಸ್ ವಾಗ್ದಾಳಿ

Narendra Modi: ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದೇನೆ ಎಂಬ ಟ್ರಂಪ್‌ ಹೇಳಿಕೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದ್ದು, ‘ವಾಷಿಂಗ್ಟನ್‌ ಡಿಸಿಯಲ್ಲಿರುವ ಉತ್ತಮ ಗೆಳೆಯ ಶತಕದ ಸನಿಹದಲ್ಲಿದ್ದಾನೆ’ ಎಂದು ಗೇಲಿ ಮಾಡಿದೆ.
Last Updated 6 ಫೆಬ್ರುವರಿ 2026, 7:29 IST
ವಾಷಿಂಗ್ಟನ್‌ನ ಉತ್ತಮ ಗೆಳೆಯ ಶತಕದ ಸನಿಹ; ಆದರೆ ಮೋದಿ ಮೌನ: ಕಾಂಗ್ರೆಸ್ ವಾಗ್ದಾಳಿ

ಪಂಜಾಬ್: ಗುರುದ್ವಾರದ ಹೊರಗಡೆ ಎಎಪಿ ನಾಯಕನ ಗುಂಡಿಕ್ಕಿ ಹತ್ಯೆ

Punjab Crime: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.
Last Updated 6 ಫೆಬ್ರುವರಿ 2026, 7:23 IST
ಪಂಜಾಬ್: ಗುರುದ್ವಾರದ ಹೊರಗಡೆ ಎಎಪಿ ನಾಯಕನ ಗುಂಡಿಕ್ಕಿ ಹತ್ಯೆ

ಆದಾಯ ತೆರಿಗೆ ಇಲಾಖೆಯಿಂದ ₹1.5 ಕೋಟಿ ದಂಡ: ಟಿವಿಕೆ ಮುಖ್ಯಸ್ಥ ವಿಜಯ್ ಅರ್ಜಿ ವಜಾ

Income Tax Fine: ಆದಾಯ ತೆರಿಗೆ ಇಲಾಖೆ ₹1.5 ಕೋಟಿ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.
Last Updated 6 ಫೆಬ್ರುವರಿ 2026, 6:53 IST
ಆದಾಯ ತೆರಿಗೆ ಇಲಾಖೆಯಿಂದ ₹1.5 ಕೋಟಿ ದಂಡ: ಟಿವಿಕೆ ಮುಖ್ಯಸ್ಥ ವಿಜಯ್ ಅರ್ಜಿ ವಜಾ
ADVERTISEMENT
ADVERTISEMENT
ADVERTISEMENT