ಶನಿವಾರ, 20 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ದಟ್ಟ ಮಂಜು:ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಡಿಂಗ್‌ಗೆ ಅಡಚಣೆ

PM Modi Kolkata Visit: ಪಶ್ಚಿಮ ಬಂಗಾಳದ ತಾಹೆರ್‌ಪುರದಲ್ಲಿ ದಟ್ಟ ಮಂಜಿನಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ಸಾಧ್ಯವಾಗದೆ ಕೋಲ್ಕತ್ತ ವಿಮಾನ ನಿಲ್ದಾಣಕ್ಕೆ ಮರಳಿತು.
Last Updated 20 ಡಿಸೆಂಬರ್ 2025, 7:42 IST
ದಟ್ಟ ಮಂಜು:ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಡಿಂಗ್‌ಗೆ ಅಡಚಣೆ

ಪ್ರಯಾಣಿಕನಿಗೆ ರಕ್ತ ಬರುವಂತೆ ಗಂಭೀರ ಹಲ್ಲೆ: ಏರ್ ಇಂಡಿಯಾ ಪೈಲಟ್‌ ಅಮಾನತು

Passenger Assault: ದೆಹಲಿ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ವೊಬ್ಬರು ಪ್ರಯಾಣಿಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
Last Updated 20 ಡಿಸೆಂಬರ್ 2025, 7:04 IST
ಪ್ರಯಾಣಿಕನಿಗೆ ರಕ್ತ ಬರುವಂತೆ ಗಂಭೀರ ಹಲ್ಲೆ: ಏರ್ ಇಂಡಿಯಾ ಪೈಲಟ್‌ ಅಮಾನತು

ಸಿರಿಯಾದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ 70 ನೆಲೆಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

Islamic State Syria: ಅಮೆರಿಕದ ಸೇನಾಪಡೆಗಳು ಸಿರಿಯಾದಲ್ಲಿರುವ ‘ಇಸ್ಲಾಮಿಕ್ ಸ್ಟೇಟ್’ ಭಯೋತ್ಪಾದಕ ಸಂಘಟನೆಯ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿವೆ.
Last Updated 20 ಡಿಸೆಂಬರ್ 2025, 6:04 IST
ಸಿರಿಯಾದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ 70 ನೆಲೆಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

ಅಸ್ಸಾಂನಲ್ಲಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು

Train Elephant Collision: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಡಿಸೆಂಬರ್ 2025, 4:16 IST
ಅಸ್ಸಾಂನಲ್ಲಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸುವಲ್ಲಿ ಟ್ರಂಪ್ ಪಾತ್ರ ಮಹತ್ವದ್ದು: ರುಬಿಯೊ

India Pakistan Conflict: ‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಶಮನಗೊಳಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮಹತ್ವದ ಪಾತ್ರವಹಿಸಿದ್ದಾರೆ’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ.
Last Updated 20 ಡಿಸೆಂಬರ್ 2025, 2:54 IST
ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸುವಲ್ಲಿ ಟ್ರಂಪ್ ಪಾತ್ರ ಮಹತ್ವದ್ದು: ರುಬಿಯೊ

ಪ್ರಚೋದನಕಾರಿ ಪೋಸ್ಟ್: ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್

Amit Malviya: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಮತ್ತು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿರುವ ಆರೋಪದ ಮೇಲೆ ನರೇಂದ್ರಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
Last Updated 20 ಡಿಸೆಂಬರ್ 2025, 2:12 IST
ಪ್ರಚೋದನಕಾರಿ ಪೋಸ್ಟ್: ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್

ವಂದೇ ಮಾತರಂ ಗೀತೆಗೆ ಸಂಗೀತದ ಸ್ಪರ್ಶ ನೀಡಿವೆ ಇಥಿಯೋಪಿಯಾದ ಪಾರಂಪರಿಕ ವಾದ್ಯಗಳು

Ethiopian Instruments: ಇಥಿಯೋಪಿಯಾದ ಪ್ರಾಚೀನ ವಾದ್ಯಗಳಲ್ಲಿ ವಂದೇ ಮಾತರಂ ಹಾಡು ಹಾಡಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡಿದ್ದು, ಭಾರತೀಯ ಮತ್ತು ಇಥಿಯೋಪಿಯ ಪರಂಪರೆಗೂ ಸಂಗೀತ ಸೇತುವೆಯಾಗಿದೆ.
Last Updated 19 ಡಿಸೆಂಬರ್ 2025, 16:05 IST
ವಂದೇ ಮಾತರಂ ಗೀತೆಗೆ ಸಂಗೀತದ ಸ್ಪರ್ಶ ನೀಡಿವೆ ಇಥಿಯೋಪಿಯಾದ ಪಾರಂಪರಿಕ ವಾದ್ಯಗಳು
ADVERTISEMENT

‘ಅಮೂಲ್ಯ’ ಯುದ್ಧನೌಕೆ ಸೇರ್ಪಡೆ

Coast Guard Patrol: ಆಧುನಿಕ ಯುದ್ಧನೌಕೆ ಸರಣಿಯ ‘ಅಮೂಲ್ಯ’ ಹೆಸರಿನ ಯುದ್ಧನೌಕೆಯನ್ನು ಭಾರತೀಯ ಕರಾವಳಿ ಪಡೆ ಸೇರ್ಪಡೆ ಮಾಡಿಕೊಂಡಿದ್ದು, ಶೋಧ ಮತ್ತು ಕಳ್ಳಸಾಗಾಣಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಇದೊಂದು ಬಲವಾಗಲಿದೆ.
Last Updated 19 ಡಿಸೆಂಬರ್ 2025, 15:58 IST
‘ಅಮೂಲ್ಯ’ ಯುದ್ಧನೌಕೆ ಸೇರ್ಪಡೆ

ಮೀಸಲಾತಿ ವಿರೋಧಿ ಹೋರಾಟದ ನಾಯಕ ಹಾದಿ ಹತ್ಯೆ: ಬಾಂಗ್ಲಾ ಮತ್ತೊಮ್ಮೆ ಉದ್ವಿಗ್ನ

Bangladesh Violence: ಮೀಸಲಾತಿ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ 32 ವರ್ಷದ ಯುವ ನಾಯಕ ಶರೀಫ್‌ ಒಸ್ಮಾನಿ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾದೇಶ ಮತ್ತೊಮ್ಮೆ ಹೊತ್ತಿ ಉರಿಯುತ್ತಿದೆ.
Last Updated 19 ಡಿಸೆಂಬರ್ 2025, 15:55 IST
ಮೀಸಲಾತಿ ವಿರೋಧಿ ಹೋರಾಟದ ನಾಯಕ ಹಾದಿ ಹತ್ಯೆ:  ಬಾಂಗ್ಲಾ ಮತ್ತೊಮ್ಮೆ ಉದ್ವಿಗ್ನ

ಆಯೋಗಕ್ಕೆ ಸುಧಾರಣೆಯ ಸಲಹೆ: ಜೈರಾಮ್

Electoral Process: ಚುನಾವಣಾ ಪ್ರಕ್ರಿಯೆ ಸುಧಾರಣೆಗೆ ಸಂಬಂಧಿಸಿದ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿ ಆಯೋಗಕ್ಕೆ ಸಲಹೆ ಸಲ್ಲಿಸಲಾಗುವುದು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
Last Updated 19 ಡಿಸೆಂಬರ್ 2025, 15:51 IST
ಆಯೋಗಕ್ಕೆ ಸುಧಾರಣೆಯ ಸಲಹೆ: ಜೈರಾಮ್
ADVERTISEMENT
ADVERTISEMENT
ADVERTISEMENT