ಶನಿವಾರ, 7 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಇಸ್ಲಾಮಾಬಾದ್ ಸ್ಫೋಟದಲ್ಲಿ ಕೈವಾಡ; ಪಾಕ್ ಆರೋಪ ನಿರಾಕರಿಸಿದ ಭಾರತ

Pakistan Terror Attack: ಇಸ್ಲಾಮಾಬಾದ್‌ ಬಾಂಬ್ ಸ್ಫೋಟದಲ್ಲಿ ಭಾರತದ ನಂಟು ಇದೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತ ತಳ್ಳಿ ಹಾಕಿದೆ.
Last Updated 7 ಫೆಬ್ರುವರಿ 2026, 2:13 IST
ಇಸ್ಲಾಮಾಬಾದ್ ಸ್ಫೋಟದಲ್ಲಿ ಕೈವಾಡ; ಪಾಕ್ ಆರೋಪ ನಿರಾಕರಿಸಿದ ಭಾರತ

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ಗೆ ಹಲವು ಅಡ್ಡಿ: ಚುನಾವಣಾ ಆಯೋಗ

ಪಶ್ಚಿಮ ಬಂಗಾಳದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಕಾರ್ಯ ಹಲವು ಅಡಚಣೆಗಳನ್ನು ಎದುರಿಸುತ್ತಿದೆ. ಚುನಾವಣಾ ಅಧಿಕಾರಿಗಳಿಗೆ ಅಡ್ಡಿ ಉಂಟು ಮಾಡಲಾಗುತ್ತಿದೆ.
Last Updated 7 ಫೆಬ್ರುವರಿ 2026, 1:14 IST
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ಗೆ ಹಲವು ಅಡ್ಡಿ: ಚುನಾವಣಾ ಆಯೋಗ

ಮಹಾರಾಷ್ಟ್ರ: ಇಬ್ಬರು ನಕ್ಸಲರ ಹತ್ಯೆ, ಭದ್ರತಾ ಸಿಬ್ಬಂದಿ ಹುತಾತ್ಮ

ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಶುಕ್ರವಾರ ಹುತಾತ್ಮರಾಗಿದ್ದಾರೆ. ಇಬ್ಬರು ನಕ್ಸಲರೂ ಹತ್ಯೆಯಾಗಿದ್ದಾರೆ
Last Updated 6 ಫೆಬ್ರುವರಿ 2026, 23:16 IST
ಮಹಾರಾಷ್ಟ್ರ: ಇಬ್ಬರು ನಕ್ಸಲರ ಹತ್ಯೆ, ಭದ್ರತಾ ಸಿಬ್ಬಂದಿ ಹುತಾತ್ಮ

ಮಣಿಪುರ: ನೂತನ ಸರ್ಕಾರದ ವಿರುದ್ಧ ಕಿಡಿ; ಚುರಾಚಾಂದಪುರ ಸಂಪೂರ್ಣ ಬಂದ್‌

ಮಣಿಪುರದಲ್ಲಿ ನೂತನವಾಗಿ ರಚನೆಯಾದ ಸರ್ಕಾರದಲ್ಲಿ ಕುಕಿ ಸಮುದಾಯದ ಶಾಸಕರು ಭಾಗಿಯಾಗಿದ್ದನ್ನು ಖಂಡಿಸಿ ಕುಕಿ ಬುಡಕಟ್ಟು ಸಮುದಾಯದ ಎರಡು ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಚುರಾಚಾಂದಪುರ ಜಿಲ್ಲಾ ಬಂದ್‌ ಯಶಸ್ವಿಯಾಯಿತು.
Last Updated 6 ಫೆಬ್ರುವರಿ 2026, 23:13 IST
ಮಣಿಪುರ: ನೂತನ ಸರ್ಕಾರದ ವಿರುದ್ಧ ಕಿಡಿ; ಚುರಾಚಾಂದಪುರ ಸಂಪೂರ್ಣ ಬಂದ್‌

ಅಗ್ನಿ-3 ಖಂಡಾಂತರ ಕ್ಷಿಪಣಿಯ ಯಶಸ್ವಿ ಪರೀಕ್ಷೆ: ಏನಿದರ ವಿಶೇಷ? ಇಲ್ಲಿದೆ ಮಾಹಿತಿ

Agni-3 Missile Test: ಒಡಿಶಾದ ಚಾಂಡಿಪುರದಿಂದ ಭಾರತವು ಮಧ್ಯಂತರ ಶ್ರೇಣಿಯ ಅಗ್ನಿ-3 ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ್ದು, ನಿರ್ಧಿಷ್ಟ ಗುರಿಯನ್ನು ನಿಖರವಾಗಿ ಮುಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಫೆಬ್ರುವರಿ 2026, 16:38 IST
ಅಗ್ನಿ-3  ಖಂಡಾಂತರ ಕ್ಷಿಪಣಿಯ ಯಶಸ್ವಿ ಪರೀಕ್ಷೆ: ಏನಿದರ ವಿಶೇಷ? ಇಲ್ಲಿದೆ ಮಾಹಿತಿ

ಡಿಜಿಟಲ್ ವಂಚನೆಗೆ ₹25 ಸಾವಿರ ಪರಿಹಾರ: ಭಾರತೀಯ ರಿಸರ್ವ್‌ ಬ್ಯಾಂಕ್‌

ಆರ್‌ಬಿಐನ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿ ಬಳಕೆ
Last Updated 6 ಫೆಬ್ರುವರಿ 2026, 16:32 IST
ಡಿಜಿಟಲ್ ವಂಚನೆಗೆ ₹25 ಸಾವಿರ ಪರಿಹಾರ: ಭಾರತೀಯ ರಿಸರ್ವ್‌ ಬ್ಯಾಂಕ್‌

ಬಂಗಾಳದಲ್ಲಿ BLO ಸಾವು: ಎಸ್‌ಐಆರ್‌ ಕೆಲಸದ ಒತ್ತಡದಿಂದಲೇ ಸಾವು; ಕುಟುಂಬಸ್ಥರ ಆರೋಪ

SIR Work Pressure: ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೆಲಸದ ಒತ್ತಡವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Last Updated 6 ಫೆಬ್ರುವರಿ 2026, 16:25 IST
ಬಂಗಾಳದಲ್ಲಿ BLO ಸಾವು: ಎಸ್‌ಐಆರ್‌ ಕೆಲಸದ ಒತ್ತಡದಿಂದಲೇ ಸಾವು; ಕುಟುಂಬಸ್ಥರ ಆರೋಪ
ADVERTISEMENT

ವಿಮಾನಯಾನ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಬೇಕು: ರಾಜ್ಯಸಭಾ ಸದಸ್ಯ ಈರಣ್ಣ ಆಗ್ರಹ

Eeranna Kadadi Statement: ನವದೆಹಲಿ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಇದ್ದರೂ ವಿಮಾನಗಳ ಸಂಖ್ಯೆಯನ್ನು ಕಡಿತಗೊಳಿಸಿರುವ ವಿಮಾನಯಾನ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು.
Last Updated 6 ಫೆಬ್ರುವರಿ 2026, 16:25 IST
ವಿಮಾನಯಾನ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಬೇಕು: ರಾಜ್ಯಸಭಾ ಸದಸ್ಯ ಈರಣ್ಣ ಆಗ್ರಹ

BRS ಶಾಸಕರ ಅನರ್ಹತೆ | 3 ವಾರಗಳಲ್ಲಿ ನಿರ್ಧರಿಸಿ: ಸ್ಪೀಕರ್‌ಗೆ ಸುಪ್ರೀಂ ಕೋರ್ಟ್‌

BRS MLA Disqualification: ನವದೆಹಲಿ: ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿರುವ ಬಿಆರ್‌ಎಸ್‌ ಪಕ್ಷದ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾದ ಅರ್ಜಿಗಳ ಕುರಿತು ಮೂರು ವಾರಗಳೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ.
Last Updated 6 ಫೆಬ್ರುವರಿ 2026, 16:15 IST
BRS ಶಾಸಕರ ಅನರ್ಹತೆ | 3 ವಾರಗಳಲ್ಲಿ ನಿರ್ಧರಿಸಿ: ಸ್ಪೀಕರ್‌ಗೆ ಸುಪ್ರೀಂ ಕೋರ್ಟ್‌

ಬಾಂಗ್ಲಾದೇಶ ವಿದ್ಯಮಾನ | ಕೇಂದ್ರ ಸರ್ಕಾರ ಸದಾ ನಿಗಾವಹಿಸುತ್ತಿದೆ: ಕೀರ್ತಿ ಸಿಂಗ್‌

India Bangladesh Relations: ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪ್ರಭಾವ ಬೀರುವಂತಹ ಪಕ್ಕದ ದೇಶಗಳ ವಿದ್ಯಮಾನಗಳ ಮೇಲೆ ಕೇಂದ್ರ ಸರ್ಕಾರ ಸದಾ ನಿಗಾವಹಿಸುತ್ತಿದೆ. ಅಲ್ಲದೆ ಅಲ್ಲಿರುವ ಭಾರತೀಯರನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ.
Last Updated 6 ಫೆಬ್ರುವರಿ 2026, 16:14 IST
ಬಾಂಗ್ಲಾದೇಶ ವಿದ್ಯಮಾನ | ಕೇಂದ್ರ ಸರ್ಕಾರ ಸದಾ ನಿಗಾವಹಿಸುತ್ತಿದೆ: ಕೀರ್ತಿ ಸಿಂಗ್‌
ADVERTISEMENT
ADVERTISEMENT
ADVERTISEMENT