ಮಂಗಳವಾರ, 2 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಹಾಂಗ್‌ಕಾಂಗ್‌ ಅಗ್ನಿ ದುರಂತ: ತನಿಖೆಗೆ ಸಮಿತಿ ರಚನೆ

Fire Investigation: ಹಾಂಗ್‌ಕಾಂಗ್‌ನ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದ ಕುರಿತು ತನಿಖೆ ನಡೆಸಲು ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ಸಮಿತಿ ರಚಿಸಲು ಸ್ಥಳೀಯ ಆಡಳಿತ ತೀರ್ಮಾನಿಸಿದೆ.
Last Updated 2 ಡಿಸೆಂಬರ್ 2025, 13:53 IST
ಹಾಂಗ್‌ಕಾಂಗ್‌ ಅಗ್ನಿ ದುರಂತ: ತನಿಖೆಗೆ ಸಮಿತಿ ರಚನೆ

2027ರ ಜನಗಣತಿಗೆ ಸಿದ್ಧಗೊಳ್ಳುತ್ತಿದೆ ಪ್ರಶ್ನಾವಳಿ: ಕೇಂದ್ರ ಸರ್ಕಾರ

India Caste Census: 2027ರ ಜನಗಣತಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ರಚಿಸಲಾಗುತ್ತಿದ್ದು, ಜಾತಿಗಣತಿಯನ್ನೂ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ.
Last Updated 2 ಡಿಸೆಂಬರ್ 2025, 13:51 IST
2027ರ ಜನಗಣತಿಗೆ ಸಿದ್ಧಗೊಳ್ಳುತ್ತಿದೆ ಪ್ರಶ್ನಾವಳಿ: ಕೇಂದ್ರ ಸರ್ಕಾರ

ಕೆಂಪುಕೋಟೆ ಸಮೀಪ ಕಾರು ಸ್ಫೋಟ ಪ್ರಕರಣ: ರಷೀದ್ ಅಲಿ NIA ಕಸ್ಟಡಿ 7 ದಿನ ವಿಸ್ತರಣೆ

NIA Investigation Update: ಕೆಂಪುಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟದ ಪ್ರಕರಣದಲ್ಲಿ ಆರೋಪಿಯಾಗಿರುವ ರಷೀದ್‌ ಅಲಿಯನ್ನು ಮತ್ತೆ ಒಂದು ವಾರ ಎನ್‌ಐಎ ಕಸ್ಟಡಿಗೆ ವಿಸ್ತರಿಸಲಾಗಿದೆ ಎಂದು ದೆಹಲಿಯ ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.
Last Updated 2 ಡಿಸೆಂಬರ್ 2025, 13:43 IST
ಕೆಂಪುಕೋಟೆ ಸಮೀಪ ಕಾರು ಸ್ಫೋಟ ಪ್ರಕರಣ: ರಷೀದ್ ಅಲಿ NIA ಕಸ್ಟಡಿ 7 ದಿನ ವಿಸ್ತರಣೆ

ಶ್ರೀಲಂಕಾ | ದಿತ್ವಾ ಚಂಡಮಾರುತ: ಮೃತರ ಸಂಖ್ಯೆ 410ಕ್ಕೆ ಏರಿಕೆ

Sri Lanka Flood: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ‘ದಿತ್ವಾ’ ಚಂಡಮಾರುತದಿಂದ ಉಂಟಾದ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಈವರೆಗೆ 410 ಮಂದಿ ಮೃತಪಟ್ಟಿದ್ದು, 336 ಜನ ಕಾಣೆಯಾಗಿದ್ದಾರೆ.
Last Updated 2 ಡಿಸೆಂಬರ್ 2025, 13:31 IST
ಶ್ರೀಲಂಕಾ | ದಿತ್ವಾ ಚಂಡಮಾರುತ: ಮೃತರ ಸಂಖ್ಯೆ 410ಕ್ಕೆ ಏರಿಕೆ

ಅಯೋಧ್ಯೆ ದೇವಾಲಯ ಮ್ಯೂಸಿಯಂ ವಿಸ್ತರಣೆಗೆ ಅನುಮತಿ: ಟಾಟಾ ಸನ್ಸ್‌ನಿಂದ ನಿರ್ಮಾಣ

Ram Mandir Development: ಅಯೋಧ್ಯೆಯಲ್ಲಿ ಪ್ರಸ್ತಾವಿತ ದೇವಾಲಯ ವಸ್ತು ಸಂಗ್ರಹಾಲಯ ವಿಸ್ತರಿಸಲು ಉತ್ತರ ಪ್ರದೇಶ ಸಚಿವ ಸಂಪುಟವು ಮಂಗಳವಾರ ಒಪ್ಪಿಗೆ ನೀಡಿದೆ. 52 ಎಕರೆ ಜಾಗದಲ್ಲಿ ಸಂಗ್ರಹಾಲಯವು ನಿರ್ಮಾಣವಾಗಲಿದ್ದು, ಟಾಟಾ ಸನ್ಸ್‌ ಸಂಸ್ಥೆಯು ಅಭಿವೃದ್ಧಿಪಡಿಸಿ, ನಿರ್ವಹಿಸಲಿದೆ.
Last Updated 2 ಡಿಸೆಂಬರ್ 2025, 13:27 IST
ಅಯೋಧ್ಯೆ ದೇವಾಲಯ ಮ್ಯೂಸಿಯಂ ವಿಸ್ತರಣೆಗೆ ಅನುಮತಿ: ಟಾಟಾ ಸನ್ಸ್‌ನಿಂದ ನಿರ್ಮಾಣ

ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ಅವಧಿ ಮುಗಿದ ಆಹಾರ, ಔಷಧ ಕಳುಹಿಸಿದ ಪಾಕಿಸ್ತಾನ!

Pakistan Expired Relief Package: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಅವಧಿ ಮೀರಿದ ಪರಿಹಾರ ಪ್ಯಾಕೇಜ್‌ ರವಾನಿಸುವ ಮೂಲಕ ಪಾಕಿಸ್ತಾನವು ಜಗತ್ತಿನ ಎದುರು ಭಾರಿ ಮುಖಭಂಗಕ್ಕೊಳಗಾಗಿದೆ.
Last Updated 2 ಡಿಸೆಂಬರ್ 2025, 13:09 IST
ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ಅವಧಿ ಮುಗಿದ ಆಹಾರ, ಔಷಧ ಕಳುಹಿಸಿದ ಪಾಕಿಸ್ತಾನ!

ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ: ದೆಹಲಿಯ ಮೂಲೆ ಮೂಲೆಗಳಲ್ಲೂ ಕಣ್ಣಿಟ್ಟ ಕಾವಲುಪಡೆ

Delhi Security Alert: ನವದೆಹಲಿಯಲ್ಲಿ ವಿವಿಧ ಭದ್ರತಾಪಡೆಗಳು ರಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಡಿ.4ರಂದು ಪುಟಿನ್‌ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Last Updated 2 ಡಿಸೆಂಬರ್ 2025, 13:09 IST
ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ: ದೆಹಲಿಯ ಮೂಲೆ ಮೂಲೆಗಳಲ್ಲೂ ಕಣ್ಣಿಟ್ಟ ಕಾವಲುಪಡೆ
ADVERTISEMENT

ಕರೂರು ಕಾಲ್ತುಳಿತ: ಸಿಬಿಐ ತನಿಖೆ ಹಿಂಪಡೆದು, ಎಸ್‌ಐಟಿಗೆ ಅವಕಾಶ ನೀಡಿ; ತಮಿಳುನಾಡು

Karur Tragedy: ತಮಿಳುನಾಡಿನಲ್ಲಿ 41 ಮಂದಿ ಬಲಿಯಾದ ಕರೂರು ಕಾಲ್ತುಳಿತ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದು, ಮದ್ರಾಸ್ ಹೈಕೋರ್ಟ್ ರಚಿಸಿದ ಎಸ್‌ಐಟಿಗೆ ತನಿಖೆ ನಡೆಸಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.
Last Updated 2 ಡಿಸೆಂಬರ್ 2025, 13:05 IST
ಕರೂರು ಕಾಲ್ತುಳಿತ: ಸಿಬಿಐ ತನಿಖೆ ಹಿಂಪಡೆದು, ಎಸ್‌ಐಟಿಗೆ ಅವಕಾಶ ನೀಡಿ; ತಮಿಳುನಾಡು

ಮೊಟ್ಟೆ, ಚಿಕನ್‌ ಅಲ್ಲ: ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿತ್ತು ‘ಕಪ್ಪೆ ಸಾಂಬರ್‌’

Frog in School Meal: ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಕೆಯ ವೇಳೆ ಅಜಾಗರೂಕತೆಯಿಂದ ಸಾಂಬರ್‌ನಲ್ಲಿ ಸತ್ತ ಕಪ್ಪೆ ಬಿದ್ದಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
Last Updated 2 ಡಿಸೆಂಬರ್ 2025, 11:14 IST
ಮೊಟ್ಟೆ, ಚಿಕನ್‌ ಅಲ್ಲ: ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿತ್ತು ‘ಕಪ್ಪೆ ಸಾಂಬರ್‌’

ಅತ್ಯಧಿಕ ಮಹಿಳಾ ಖೈದಿಗಳಿರುವ ದೇಶಗಳು: ಅಮೆರಿಕ ಪ್ರಥಮ, ಭಾರತಕ್ಕೆ ಎಷ್ಟನೇ ಸ್ಥಾನ?

Global Women Prison Statistics: 2025ರಲ್ಲಿ ಪ್ರಕಟವಾದ ವಿಶ್ವ ಮಹಿಳಾ ಖೈದಿಗಳ ಪಟ್ಟಿಯ ಆರನೇ ಆವೃತ್ತಿ ಬಿಡುಗಡೆಯಾಗಿದೆ ಇದರಲ್ಲಿ ಅತೀ ಹೆಚ್ಚು ಮಹಿಳಾ ಖೈದಿಗಳು ಇರುವ 10 ದೇಶಗಳ ಪಟ್ಟಿ ನೋಡೋಣ
Last Updated 2 ಡಿಸೆಂಬರ್ 2025, 11:09 IST
ಅತ್ಯಧಿಕ ಮಹಿಳಾ ಖೈದಿಗಳಿರುವ ದೇಶಗಳು: ಅಮೆರಿಕ ಪ್ರಥಮ, ಭಾರತಕ್ಕೆ ಎಷ್ಟನೇ ಸ್ಥಾನ?
err
ADVERTISEMENT
ADVERTISEMENT
ADVERTISEMENT