ಮಂಗಳವಾರ, 23 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ನಿಧನ

Chhattisgarh Hindi Literature: ಹಿಂದಿ ಭಾಷೆಯಲ್ಲಿನ ಸಾಹಿತ್ಯ ಸೃಜನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದಿದ್ದ ಛತ್ತೀಸಗಢದ ಹಿರಿಯ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
Last Updated 23 ಡಿಸೆಂಬರ್ 2025, 13:33 IST
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ನಿಧನ

ಜೀವ ಉಳಿಸಿಕೊಳ್ಳಲು ಓಡಿದ್ದೆ: ಮೆಸ್ಸಿ ಕೋಲ್ಕತ್ತ ಭೇಟಿ ವೇಳೆ ಪಾಲ್ಗೊಂಡ ಗಾಯಕ

Charles Antony Messi Experience:ಫುಟ್‌ಬಾಲ್‌ ತಾರೆ ಲಯೊನೆಲ್ ಮೆಸ್ಸಿ ಭಾರತ ಭೇಟಿ ವೇಳೆ ಇಲ್ಲಿಯ ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಬಂದಿದ್ದ ಲಂಡನ್ ಮೂಲದ ಭಾರತೀಯ ಗಾಯಕ ಚಾರ್ಲ್ಸ್‌ ಆಂಟೋನಿ ಗಲಾಟೆ ನಡೆದ ವೇಳೆ ತಮಗಾದ ಆಘಾತಕಾರಿ ಅನುಭವವನ್ನು ಹಂಚಿಕೊಂಡಿದ್ದಾರೆ.
Last Updated 23 ಡಿಸೆಂಬರ್ 2025, 13:07 IST
ಜೀವ ಉಳಿಸಿಕೊಳ್ಳಲು ಓಡಿದ್ದೆ: ಮೆಸ್ಸಿ ಕೋಲ್ಕತ್ತ ಭೇಟಿ ವೇಳೆ ಪಾಲ್ಗೊಂಡ ಗಾಯಕ

ಮೈ ಕೊರೆಯುವ ಚಳಿಯಲ್ಲಿ ರೈಲಿನ ಶೌಚಾಲಯದ ಬಳಿ ಕುಳಿತು ಬಾಲ ಕುಸ್ತಿಪಟುಗಳ ಪ್ರಯಾಣ!

ಒಡಿಶಾ ಕ್ರೀಡಾ ಇಲಾಖೆಯಲ್ಲಿ ಇದೆಂಥಾ ಅವ್ಯವಸ್ಥೆ
Last Updated 23 ಡಿಸೆಂಬರ್ 2025, 11:51 IST
ಮೈ ಕೊರೆಯುವ ಚಳಿಯಲ್ಲಿ ರೈಲಿನ ಶೌಚಾಲಯದ ಬಳಿ ಕುಳಿತು ಬಾಲ ಕುಸ್ತಿಪಟುಗಳ ಪ್ರಯಾಣ!

ಬಾಂಗ್ಲಾದಲ್ಲಿ ಹಿಂದೂಗಳ ಮನೆಗೆ ಬೆಂಕಿ: ಕಾಂಪೌಂಡ್ ಜಿಗಿದು ಜೀವ ಉಳಿಸಿಕೊಂಡ ಕುಟುಂಬ

Religious Violence: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಸಾಕುಪ್ರಾಣಿಗಳು ಮೃತಪಟ್ಟಿದ್ದು, ಕುಟುಂಬ ಸದಸ್ಯರು ಕಾಂಪೌಂಡ್ ಜಿಗಿದು ಪಾರಾಗಿದ್ದಾರೆ.
Last Updated 23 ಡಿಸೆಂಬರ್ 2025, 11:38 IST
ಬಾಂಗ್ಲಾದಲ್ಲಿ ಹಿಂದೂಗಳ ಮನೆಗೆ ಬೆಂಕಿ: ಕಾಂಪೌಂಡ್ ಜಿಗಿದು ಜೀವ ಉಳಿಸಿಕೊಂಡ ಕುಟುಂಬ

ಆಸ್ಪತ್ರೆ ಸಿಬ್ಬಂದಿ ಜೊತೆ ಕಿರಿಕ್ ಮಾಡಿದ ರೋಗಿಯನ್ನು ಹಿಗ್ಗಾಮುಗ್ಗ ಥಳಿಸಿದ ವೈದ್ಯ

ಘಟನೆಗೆ ಸಂಬಂಧಿಸಿದ ವಿಡಿಯೊಗಳು ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿದ್ದು, ವೈದ್ಯರ ವರ್ತನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
Last Updated 23 ಡಿಸೆಂಬರ್ 2025, 10:58 IST
ಆಸ್ಪತ್ರೆ ಸಿಬ್ಬಂದಿ ಜೊತೆ ಕಿರಿಕ್ ಮಾಡಿದ ರೋಗಿಯನ್ನು ಹಿಗ್ಗಾಮುಗ್ಗ ಥಳಿಸಿದ ವೈದ್ಯ

ನಕ್ಸಲ್ ಮುಕ್ತ ಭಾರತದ ಗುರಿಗೆ ಮತ್ತಷ್ಟು ಪುಷ್ಟಿ: ಒಡಿಶಾದಲ್ಲಿ 22 ನಕ್ಸಲರು ಶರಣು

Naxal Rehabilitation: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ‘ನಕ್ಸಲ್‌ ಮುಕ್ತ ಭಾರತ’ದ ಗುರಿಗೆ ಮತ್ತಷ್ಟು ಪುಷ್ಟಿ ನೀಡುವ ನಿಟ್ಟಿನಲ್ಲಿ ಪುನರ್ವಸತಿ ಬಯಸಿ 22 ನಕ್ಸಲರು ಸ್ವಯಂಪ್ರೇರಿತರಾಗಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಒಡಿಶಾ ಪೊಲೀಸರ ಎದುರು ಶರಣಾಗಿದ್ದಾರೆ ಎಂದು ವರದಿ ತಿಳಿಸಿದೆ.
Last Updated 23 ಡಿಸೆಂಬರ್ 2025, 10:19 IST
ನಕ್ಸಲ್ ಮುಕ್ತ ಭಾರತದ ಗುರಿಗೆ ಮತ್ತಷ್ಟು ಪುಷ್ಟಿ: ಒಡಿಶಾದಲ್ಲಿ 22 ನಕ್ಸಲರು ಶರಣು

H-1B, H-4 Visa: ಹೊಸ ಎಚ್ಚರಿಕೆ ನೀಡಿದ ಅಮೆರಿಕ ರಾಯಭಾರ ಕಚೇರಿ

Indian Student Deportation: ಎಚ್‌1–ಬಿ ಹಾಗೂ ಎಚ್-4 ವೀಸಾ ಅರ್ಜಿದಾರರಿಗೆ ಹೊಸ ಎಚ್ಚರಿಕೆಯನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕಚೇರಿಯು ಹೊರಡಿಸಿದೆ.
Last Updated 23 ಡಿಸೆಂಬರ್ 2025, 7:34 IST
H-1B, H-4 Visa: ಹೊಸ ಎಚ್ಚರಿಕೆ ನೀಡಿದ ಅಮೆರಿಕ ರಾಯಭಾರ ಕಚೇರಿ
ADVERTISEMENT

ಸಂವಿಧಾನ ನಿರ್ಮೂಲನೆ ಮಾಡಲು ಬಿಜೆಪಿ ಯತ್ನ: ಬರ್ಲಿನ್‌ನಲ್ಲಿ ರಾಹುಲ್ ವಾಗ್ದಾಳಿ

Congress Protest:ಭಾರತದ ಸಂವಿಧಾನವನ್ನು ನಿರ್ಮೂಲನೆ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Last Updated 23 ಡಿಸೆಂಬರ್ 2025, 6:45 IST
ಸಂವಿಧಾನ ನಿರ್ಮೂಲನೆ ಮಾಡಲು ಬಿಜೆಪಿ ಯತ್ನ: ಬರ್ಲಿನ್‌ನಲ್ಲಿ ರಾಹುಲ್ ವಾಗ್ದಾಳಿ

ಆಂಧ್ರ | ಮುಸ್ಲೀಮೇತರ ಬಾಲಕರಿಗೂ ಸುನ್ನತಿ!: CBI ಮಾಜಿ ನಿರ್ದೇಶಕ ನಾಗೇಶ್ವರ ಆರೋಪ

Medical Circumcision Allegation: ‘ಮುಸ್ಲಿಮರಲ್ಲಿ ಆಚರಣೆಯಲ್ಲಿರುವ ಸುನ್ನತಿ ಪದ್ಧತಿಯ ನೆಪವೊಡ್ಡಿ ಇತರ ಧರ್ಮಕ್ಕೆ ಸೇರಿದ ಬಾಲಕರಿಗೂ ನಡೆಸಲಾಗುತ್ತಿದೆ’ ಎಂದು ಸಿಬಿಐನ ಮಾಜಿ ನಿರ್ದೇಶಕ ಎಂ. ನಾಗೇಶ್ವರ ರಾವ್ ಆರೋಪಿಸಿದ್ದಾರೆ.
Last Updated 23 ಡಿಸೆಂಬರ್ 2025, 6:42 IST
ಆಂಧ್ರ | ಮುಸ್ಲೀಮೇತರ ಬಾಲಕರಿಗೂ ಸುನ್ನತಿ!: CBI ಮಾಜಿ ನಿರ್ದೇಶಕ ನಾಗೇಶ್ವರ ಆರೋಪ

ಅನ್ನದಾತನಿಗೂ ಒಂದು ದಿನ: ಹೀಗಿದೆ ಇತಿಹಾಸ, ಮಹತ್ವ...

Farmers Day India: ರೈತ ದೇಶದ ಬೆನ್ನೆಲುಬು. ರಾಷ್ಟ್ರದ ಅಭಿವೃದ್ಧಿಗೆ ಅವರ (ರೈತರ) ಕೊಡುಗೆ ಅಪಾರ. ಅವರ ಪರಿಶ್ರಮ ಮತ್ತು ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 23ರಂದು ‘ರಾಷ್ಟ್ರೀಯ ರೈತರ ದಿನ’ವನ್ನು ಆಚರಿಸಲಾಗುತ್ತದೆ.
Last Updated 23 ಡಿಸೆಂಬರ್ 2025, 5:37 IST
ಅನ್ನದಾತನಿಗೂ ಒಂದು ದಿನ: ಹೀಗಿದೆ ಇತಿಹಾಸ, ಮಹತ್ವ...
ADVERTISEMENT
ADVERTISEMENT
ADVERTISEMENT