ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು

Ballari Hosapete Railway: ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಹಾಗೂ ನಾಲ್ಕನೇ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಾರ್ಗಗಳ ನಿರ್ಮಾಣಕ್ಕೆ ₹2,372 ಕೋಟಿ ವೆಚ್ಚವಾಗಲಿದೆ.
Last Updated 15 ಫೆಬ್ರುವರಿ 2026, 0:30 IST
ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು

ಸಿಬಲ್‌ಗೆ ಎಪ್‌ಸ್ಟೈನ್‌ ಧನಸಹಾಯದ ಪ್ರಶಸ್ತಿ: ರಾಹುಲ್‌ ಉತ್ತರಕ್ಕೆ ಬಿಜೆಪಿ ಆಗ್ರಹ

Jeffrey Epstein: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ ಧನಸಹಾಯದಿಂದ ಸ್ಥಾಪಿಸಿದ್ದ ಎನ್ನಲಾದ ಪ್ರಶಸ್ತಿಯನ್ನು 2010ರಲ್ಲಿ ಕೇಂದ್ರದ ಆಗಿನ ಸಚಿವ ಕಪಿಲ್‌ ಸಿಬಲ್ ಅವರಿಗೆ ನೀಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರಿಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ.
Last Updated 15 ಫೆಬ್ರುವರಿ 2026, 0:30 IST
ಸಿಬಲ್‌ಗೆ ಎಪ್‌ಸ್ಟೈನ್‌ ಧನಸಹಾಯದ ಪ್ರಶಸ್ತಿ: ರಾಹುಲ್‌ ಉತ್ತರಕ್ಕೆ ಬಿಜೆಪಿ ಆಗ್ರಹ

ಅಸ್ಸಾಂ ಹಾಳುಗೆಡವಿದ ಕಾಂಗ್ರೆಸ್‌: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

Congress criticized: ‘ಕಳೆದ 10 ವರ್ಷಗಳಿಂದ ಕಾಂಗ್ರೆಸ್‌ ಪಕ್ಷವು ಅಸ್ಸಾಂನಲ್ಲಿ ಅಧಿಕಾರದಿಂದ ದೂರವುಳಿದಿದೆ. ಅಧಿಕಾರದಲ್ಲಿ ಇದ್ದ ಅವಧಿಗಿಂತಲೂ ಈಗ ಹೆಚ್ಚು ಅಪಾಯಕಾರಿ. ಆ ಪಕ್ಷದ ನಾಯಕರು ನೀಡಿದ ವಿಷಪೂರಿತ ಹೇಳಿಕೆಗಳಿಂದ ಇದು ಸ್ಪಷ್ಟವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 15 ಫೆಬ್ರುವರಿ 2026, 0:30 IST
ಅಸ್ಸಾಂ ಹಾಳುಗೆಡವಿದ ಕಾಂಗ್ರೆಸ್‌: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

ರೈತರು, ರಫ್ತುದಾರರನ್ನು ವಂಚಿಸುತ್ತಿರುವ ಒಪ್ಪಂದ: ರಾಹುಲ್‌ ಗಾಂಧಿ ಆರೋಪ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪ
Last Updated 15 ಫೆಬ್ರುವರಿ 2026, 0:30 IST
ರೈತರು, ರಫ್ತುದಾರರನ್ನು ವಂಚಿಸುತ್ತಿರುವ ಒಪ್ಪಂದ: ರಾಹುಲ್‌ ಗಾಂಧಿ ಆರೋಪ

ಅಸ್ಸಾಂ ಅನ್ನು ಕಾಂಗ್ರೆಸ್ ಹಾಳುಗೆಡವಿದೆ: ನರೇಂದ್ರ ಮೋದಿ ಕಿಡಿ

PM Modi Speech: ಗುವಾಹಟಿ: ‘ಕಳೆದ 10 ವರ್ಷಗಳಿಂದ ಕಾಂಗ್ರೆಸ್‌ ಪಕ್ಷವು ಅಸ್ಸಾಂನಲ್ಲಿ ಅಧಿಕಾರದಿಂದ ದೂರವುಳಿದಿದೆ. ಅಧಿಕಾರದಲ್ಲಿ ಇದ್ದ ಅವಧಿಗಿಂತಲೂ ಈಗ ಹೆಚ್ಚು ಅಪಾಯಕಾರಿ. ಆ ಪಕ್ಷದ ನಾಯಕರು ನೀಡಿದ ವಿಷಪೂರಿತ ಹೇಳಿಕೆಗಳಿಂದ ಇದು ಸ್ಪಷ್ಟವಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.
Last Updated 14 ಫೆಬ್ರುವರಿ 2026, 16:08 IST
ಅಸ್ಸಾಂ ಅನ್ನು ಕಾಂಗ್ರೆಸ್ ಹಾಳುಗೆಡವಿದೆ: ನರೇಂದ್ರ ಮೋದಿ ಕಿಡಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ. ಎಸ್‌ಐಆರ್‌ ವಿಚಾರ ಮುಂದಿಟ್ಟುಕೊಂಡು, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ ನೀಡಲು ಸಿದ್ಧತೆ.
Last Updated 14 ಫೆಬ್ರುವರಿ 2026, 16:03 IST
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ಪ್ರೇಮಿಗಳ ದಿನಾಚರಣೆಗೆ ಶುಭಾಶಯ ಕೋರಿದ ಮಮತಾ ಬ್ಯಾನರ್ಜಿ

Valentines Day Wishes: ಕೋಲ್ಕತ್ತ: ಪ್ರೇಮಿಗಳ ದಿನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಭಾಶಯ ಕೋರಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಪ್ರೇಮಿಗಳ ದಿನಕ್ಕೆ ಮೊದಲ ಬಾರಿಗೆ ಶುಭಾಶಯ ಕೋರಿದ್ದಾರೆ.
Last Updated 14 ಫೆಬ್ರುವರಿ 2026, 16:00 IST
ಪ್ರೇಮಿಗಳ ದಿನಾಚರಣೆಗೆ ಶುಭಾಶಯ ಕೋರಿದ ಮಮತಾ ಬ್ಯಾನರ್ಜಿ
ADVERTISEMENT

ಉತ್ತರ ಪ್ರದೇಶ | ಒಂದು ಬಕೆಟ್‌ ನೀರಿಗೆ 1 ಲೀಟರ್‌ ಹಾಲು: 50 ಮಕ್ಕಳಿಗೆ ವಿತರಣೆ

Midday Meal News: ಲಖನೌ: ಹಾಲಿಗೆ ನೀರು ಬೆರೆಸಿ ಮಾರಾಟ ಮಾಡಿರುವುದರ ಬಗ್ಗೆ ಕೇಳಿರುತ್ತೀರಿ. ಉತ್ತರ ಪ್ರದೇಶದ ಶಾಲೆಯೊಂದರಲ್ಲಿ, ಅಡುಗೆ ಸಿಬ್ಬಂದಿ 1 ಲೀಟರ್‌ ಹಾಲನ್ನು ಒಂದು ಬಕೆಟ್‌ ನೀರಿಗೆ ಬೆರೆಸಿ, ಅದನ್ನು 50 ಮಕ್ಕಳಿಗೆ ವಿತರಿಸಿದ್ದಾರೆ.
Last Updated 14 ಫೆಬ್ರುವರಿ 2026, 15:51 IST
ಉತ್ತರ ಪ್ರದೇಶ |  ಒಂದು ಬಕೆಟ್‌ ನೀರಿಗೆ 1 ಲೀಟರ್‌ ಹಾಲು: 50 ಮಕ್ಕಳಿಗೆ ವಿತರಣೆ

ಬ್ರಹ್ಮಪುತ್ರ ಮೂಲಕ ಹಾದು ಹೋಗುವ ದೇಶದ ಮೊದಲ ರಸ್ತೆ–ರೈಲು ಸುರಂಗ ಮಾರ್ಗಕ್ಕೆ ಅಸ್ತು

Twin Tube Tunnel: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿ ಮೂಲಕ ಹಾಯ್ದುಹೋಗುವ ದೇಶದ ಮೊದಲ ರಸ್ತೆ ಮತ್ತು ರೈಲು ಮಾರ್ಗ ಒಳಗೊಂಡ ‘ಟ್ವಿನ್‌ ಟ್ಯೂಬ್ ಸುರಂಗ’ ನಿರ್ಮಾಣಕ್ಕೆ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಶನಿವಾರ ಅನುಮೋದನೆ ನೀಡಿದೆ.
Last Updated 14 ಫೆಬ್ರುವರಿ 2026, 15:47 IST
ಬ್ರಹ್ಮಪುತ್ರ ಮೂಲಕ ಹಾದು ಹೋಗುವ ದೇಶದ ಮೊದಲ ರಸ್ತೆ–ರೈಲು ಸುರಂಗ ಮಾರ್ಗಕ್ಕೆ ಅಸ್ತು

ಗುವಾಹಟಿ: ಬ್ರಹ್ಮಪುತ್ರ ಸೇತುವೆ ಉದ್ಘಾಟಿಸಿದ ನರೇಂದ್ರ ಮೋದಿ

Narendra Modi: ಗುವಾಹಟಿ: ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಗೆ ನಿರ್ಮಿಸಿರುವ 6 ಪಥಗಳ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ‘ಕುಮಾರ ಭಾಸ್ಕರ ವರ್ಮ ಸೇತು’ ಎಂದು ಇದನ್ನು ಕರೆಯಲಾಗುತ್ತದೆ.
Last Updated 14 ಫೆಬ್ರುವರಿ 2026, 15:39 IST
ಗುವಾಹಟಿ: ಬ್ರಹ್ಮಪುತ್ರ ಸೇತುವೆ ಉದ್ಘಾಟಿಸಿದ ನರೇಂದ್ರ ಮೋದಿ
ADVERTISEMENT
ADVERTISEMENT
ADVERTISEMENT