ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಗುರು ಹೊಸಕೋಟೆಗೆ ಪ್ರಶಸ್ತಿ

Last Updated 27 ಜನವರಿ 2021, 19:31 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಅರೆಹೊಳೆ ಪ್ರತಿಷ್ಠಾನವು ಕೊಡಮಾ ಡುವ 2020ರ ಅರೆಹೊಳೆ ರಂಗಭೂಮಿ ಪ್ರಶಸ್ತಿಗೆ ಬೆಂಗಳೂರಿನ ರಂಗಕರ್ಮಿ ರಾಜಗುರು ಹೊಸಕೋಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹10ಸಾವಿರ ನಗದು, ಫಲಕಗಳನ್ನು ಒಳ ಗೊಂಡ ಪ್ರಶಸ್ತಿಯನ್ನು ಫೆ. 18ರಂದು ನಗರದ ಪಾದುವಾ ಕಾಲೇಜಿನ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ದ್ವಿಭಾಷಾ ಅರೆಹೊಳೆ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT