ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗಕರ್ಮಿ ಎಲ್‌.ಬಿ.ಕೆ. ಆಲ್ದಾಳ ನಿಧನ

Last Updated 12 ಏಪ್ರಿಲ್ 2021, 16:31 IST
ಅಕ್ಷರ ಗಾತ್ರ

ಶಹಾಪುರ: ರಂಗಕರ್ಮಿ ಲಾಲ್ ಮಹ್ಮದ ಬಂದೇನವಾಜ ಖಲೀಫ್ (85) (ಎಲ್‌ಬಿಕೆ ಆಲ್ದಾಳ) ಸೋಮವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಮಂಗಳವಾರ(ಏ.13) ಜೇವರ್ಗಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ನೆರವೇಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕರ್ನಾಟಕ ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, 125ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT