ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರಿನವರಾದ ಸುಬ್ರಹ್ಮಣ್ಯ ಮಂಡ್ಯ ಜಿಲ್ಲೆಯ ನಾಗಮಂಗಲದ ನಾಗಲಕ್ಷ್ಮೀ ಅವರನ್ನು ವಿವಾಹವಾದರು. ನಂತರ, ಉಪ ನೋಂದಣಿ ಕಚೇರಿಯಲ್ಲಿ ಕೆಲಸಕ್ಕೆ ಸೇರಿ, ಮಂಡ್ಯ ಜಿಲ್ಲೆಯ ಮದ್ದೂರು, ಬೆಳ್ಳೂರು ಸೇರಿದಂತೆ ಅನೇಕ ಕಡೆ ಕಾರ್ಯನಿರ್ವಹಿಸದರು. ಉಪನೋಂದಣಿ ಅಧಿಕಾರಿಯಾಗಿ ಇವರು ನಿವೃತ್ತರಾದರು.