"ಯಜಮಾನ್ರಿಗೊಂದು ರಂಗನಮನ".. ಡಾ.ವಿಷ್ಣು ಅವರ ಹೆಸರನ್ನು ಕನ್ನಡಿಗರ ಮನದಾಳದಲ್ಲಿ ಹಚ್ಚ ಹಸಿರಾಗಿರಿಸಲು ಅವರ ಅಭಿಮಾನಿಗಳಿಂದ "ಡಾ.ವಿಷ್ಣುವರ್ಧನ ನಾಟಕೋತ್ಸವ" ಎಂಬ ಅರ್ಥಪೂರ್ಣ ಕಾರ್ಯಕ್ರಮ ಸೆಪ್ಟೆಂಬರ್ 18 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ರಂಗೋತ್ಸವ ಯಶಸ್ವಿಯಾಗಲಿ. #ಯಜಮಾನ್ರ ಹೆಸರು ಅಜರಾಮರವಾಗಲಿ.pic.twitter.com/vej56itEJx