<p>ಧಾರವಾಡ: ‘ನಾಟಕಗಳು ಮನರಂಜನೆ ನೀಡುವುದರ ಜೊತೆಗೆ ತಪ್ಪುಳನ್ನು ತಿದ್ದಿಕೊಂಡು ಉತ್ತಮ ನಾಗರಿಕರಾಗಲು ಮಾರ್ಗದರ್ಶನ ನೀಡುತ್ತವೆ’ ಎಂದು ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಹೇಳಿದರು.</p>.<p>ರಂಗಾಯಣ ಧಾರವಾಡ ಹಾಗೂ ನಗರದ ಕೇಂದ್ರ ಕಾರಾಗೃಹದ ವತಿಯಿಂದ ಕೇಂದ್ರ ಕಾರಾಗೃಹದ ಗಾಂಧೀ ಭವನದಲ್ಲಿ ಈಚೆಗೆ ನಡೆದ ‘ರಂಗಗೀತೆ’ ಗಾಯನ ಹಾಗೂ ‘ಮರಳಿ ಮಹಾತ್ಮನೆಡೆಗೆ’ ನಾಟಕ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೇಂದ್ರ ಕಾರಾಗೃಹದ ಅಧಿಕಾರಿ ರಘುಪತಿ ಸಿ.ಜೆ ಮತ್ತು ಸಹಾಯಕ ಅಧೀಕ್ಷಕಿ ನಿರ್ಮಲಾ ಬಿ.ಆರ್.ಮಾತನಾಡಿದರು. ಜೈಲರ್ ದೀಪಾ ರಾಮದುರ್ಗ, ಶಿಕ್ಷಕ ಸಿ.ಪಿ.ಕುಮಾರ ಕುರಬೆಟ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-24-532578670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ನಾಟಕಗಳು ಮನರಂಜನೆ ನೀಡುವುದರ ಜೊತೆಗೆ ತಪ್ಪುಳನ್ನು ತಿದ್ದಿಕೊಂಡು ಉತ್ತಮ ನಾಗರಿಕರಾಗಲು ಮಾರ್ಗದರ್ಶನ ನೀಡುತ್ತವೆ’ ಎಂದು ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಹೇಳಿದರು.</p>.<p>ರಂಗಾಯಣ ಧಾರವಾಡ ಹಾಗೂ ನಗರದ ಕೇಂದ್ರ ಕಾರಾಗೃಹದ ವತಿಯಿಂದ ಕೇಂದ್ರ ಕಾರಾಗೃಹದ ಗಾಂಧೀ ಭವನದಲ್ಲಿ ಈಚೆಗೆ ನಡೆದ ‘ರಂಗಗೀತೆ’ ಗಾಯನ ಹಾಗೂ ‘ಮರಳಿ ಮಹಾತ್ಮನೆಡೆಗೆ’ ನಾಟಕ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೇಂದ್ರ ಕಾರಾಗೃಹದ ಅಧಿಕಾರಿ ರಘುಪತಿ ಸಿ.ಜೆ ಮತ್ತು ಸಹಾಯಕ ಅಧೀಕ್ಷಕಿ ನಿರ್ಮಲಾ ಬಿ.ಆರ್.ಮಾತನಾಡಿದರು. ಜೈಲರ್ ದೀಪಾ ರಾಮದುರ್ಗ, ಶಿಕ್ಷಕ ಸಿ.ಪಿ.ಕುಮಾರ ಕುರಬೆಟ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-24-532578670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>