ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಮಂಗಳವಾರ(ಏ.13) ಜೇವರ್ಗಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ನೆರವೇಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕರ್ನಾಟಕ ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, 125ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು.