ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು (ಜಿಲ್ಲೆ)

ADVERTISEMENT

ಬಿಜೆಪಿಯಿಂದ ಐಟಿ, ಇಡಿ, ಸಿಬಿಐಗಳ ದುರುಪಯೋಗ: ಮಯೂರ ಜಯಕುಮಾರ್‌ ಆರೋಪ

‘ದೇಶದಲ್ಲಿ ಜನರಿಗೆ ಕಾಂಗ್ರೆಸ್ ಬಗ್ಗೆ ಖಾತ್ರಿ ಬಂದಿದ್ದು ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್‌ ಹೇಳಿದರು.
Last Updated 19 ಏಪ್ರಿಲ್ 2024, 15:04 IST
fallback

DCC ಬ್ಯಾಂಕ್ ಅನ್ನು ಅಪ್ಪನ ಮನೆ ಆಸ್ತಿಯನ್ನಾಗಿ ಮಾಡಿಕೊಂಡ ರಾಜಣ್ಣ: HDK ವಾಗ್ದಾಳಿ

ತುಮಕೂರು ‘ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ) ಅನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಅಪ್ಪನ ಮನೆ ಆಸ್ತಿ ಮಾಡಿಕೊಂಡು ಜನರನ್ನು ಹೆದರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.
Last Updated 19 ಏಪ್ರಿಲ್ 2024, 15:03 IST
DCC ಬ್ಯಾಂಕ್ ಅನ್ನು ಅಪ್ಪನ ಮನೆ ಆಸ್ತಿಯನ್ನಾಗಿ ಮಾಡಿಕೊಂಡ ರಾಜಣ್ಣ: HDK ವಾಗ್ದಾಳಿ

ಶಿರಾ | ಅಸಮರ್ಪಕ ಕಸ ವಿಲೇವಾರಿ: ಅಂಗಡಿ ಮುಂದೆ ಕಸ ಸುರಿದ ನಗರಸಭೆ ಸಿಬ್ಬಂದಿ

ಸಮರ್ಪಕ ಕಸ ವಿಲೇವಾರಿ ಮಾಡದ ಸಿದ್ಧ ಉಡುಪುಗಳ (ಬಟ್ಟೆ) ಮಾರಾಟ ಮಳಿಗೆ ಮುಂದೆ ನಗರಸಭೆ ಸಿಬ್ಬಂದಿ ಶುಕ್ರವಾರ ಕಸ ಸುರಿದ ಪ್ರತಿಭಟನೆ ನಡೆಸಿದರು.
Last Updated 19 ಏಪ್ರಿಲ್ 2024, 13:59 IST
ಶಿರಾ | ಅಸಮರ್ಪಕ ಕಸ ವಿಲೇವಾರಿ: ಅಂಗಡಿ ಮುಂದೆ ಕಸ ಸುರಿದ ನಗರಸಭೆ ಸಿಬ್ಬಂದಿ

ಗ್ರಾ.ಪಂ ಅಧ್ಯಕ್ಷ, ಪಿಡಿಒ ಲೋಕಾಯುಕ್ತ ಬಲೆಗೆ

ಕೊರಟಗೆರೆ: ತಾಲ್ಲೂಕಿನ ಎಲೆರಾಂಪುರ ಗ್ರಾಮ‌ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿಶೋರ್‌ ಸಿಂಗ್‌ ಲಾಲ್‌ ನಾಯಕ್‌ ₹20 ಸಾವಿರ ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Last Updated 19 ಏಪ್ರಿಲ್ 2024, 12:43 IST
ಗ್ರಾ.ಪಂ ಅಧ್ಯಕ್ಷ, ಪಿಡಿಒ ಲೋಕಾಯುಕ್ತ ಬಲೆಗೆ

ಚಿಕ್ಕನಾಯಕನಹಳ್ಳಿ: ಅಪಘಾತದಲ್ಲಿ ಪಿಡಿಒ ಸಾವು

ತಾಲ್ಲೂಕಿನ ಸಾಲ್ಕಟ್ಟೆ ಕ್ರಾಸ್‌ ಬಳಿ ಶುಕ್ರವಾರ ಕೆಎಸ್‌ಆರ್‌ಟಿಸಿ ಮತ್ತು ಬೈಕ್‌ ಮಧ್ಯೆ ನಡೆದ ಅಪಘಾತದಲ್ಲಿ ಕಂದಿಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಮಣ್ಣ (55) ಮೃತಪಟ್ಟಿದ್ದಾರೆ.
Last Updated 19 ಏಪ್ರಿಲ್ 2024, 8:26 IST
ಚಿಕ್ಕನಾಯಕನಹಳ್ಳಿ: ಅಪಘಾತದಲ್ಲಿ ಪಿಡಿಒ ಸಾವು

ಕೈ ಹಿಡಿದ ನರಸೇಗೌಡ, ದೀಪಕ್‌ಗೌಡ

ತುಮಕೂರು: ಬಿಜೆಪಿ ಮುಖಂಡ ನಗರದ ನರಸೇಗೌಡ, ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಮುಖಂಡ ದೀಪ್‌ಗೌಡ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.
Last Updated 18 ಏಪ್ರಿಲ್ 2024, 16:15 IST
ಕೈ ಹಿಡಿದ ನರಸೇಗೌಡ, ದೀಪಕ್‌ಗೌಡ

ರಾಮನವಮಿ ಪಾನಕ ಸೇವನೆ: 42 ಮಂದಿ ಅಸ್ವಸ್ಥ

ಕುಣಿಗಲ್ (ತುಮಕೂರು): ರಾಮನವಮಿ ಪಾನಕ ಸೇವನೆ ನಂತರ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದ ಗುರುವಾರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
Last Updated 18 ಏಪ್ರಿಲ್ 2024, 16:14 IST
fallback
ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಅಡ್ಡಿ: ಮಂದಕೃಷ್ಣ

ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಆರೋಪ
Last Updated 18 ಏಪ್ರಿಲ್ 2024, 15:47 IST
ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಅಡ್ಡಿ: ಮಂದಕೃಷ್ಣ

ಬಿಜೆಪಿ ಅಭ್ಯರ್ಥಿ ಪರ ಮಂದಕೃಷ್ಣ ಪ್ರಚಾರ

‘ಮಾದಿಗ ಸಮುದಾಯಕ್ಕೆ ನ್ಯಾಯ ಕಲ್ಪಿಸಿಕೊಟ್ಟವರಿಗೆ ಸಹಕಾರ ನೀಡುವುದು ನಮ್ಮ ಕರ್ತವ್ಯ’ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ತಿಳಿಸಿದರು.
Last Updated 18 ಏಪ್ರಿಲ್ 2024, 15:45 IST
ಬಿಜೆಪಿ ಅಭ್ಯರ್ಥಿ ಪರ ಮಂದಕೃಷ್ಣ ಪ್ರಚಾರ

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಸಾವು

ತುಮಕೂರಿನ ಶಿರಾ ಗೇಟ್ ಬಳಿ ಗುರುವಾರ ರಾತ್ರಿ ಟಿಪ್ಪರ್ ಲಾರಿ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಚಾಲಕಿ ರತ್ನಮ್ಮ (55) ಎಂಬುವರು ಮೃತಪಟ್ಟಿದ್ದಾರೆ.
Last Updated 18 ಏಪ್ರಿಲ್ 2024, 15:38 IST
ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಸಾವು
ADVERTISEMENT