ಶನಿವಾರ, 10 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಟಿವಿ
ADVERTISEMENT
ಒಲಿದ ಅದೃಷ್ಟ: ಬಿಗ್ಬಾಸ್ 12ರ ಮೊದಲ ಫೈನಲಿಸ್ಟ್ ಆಗಿ ಫಿನಾಲೆ ತಲುಪಿದ ಧನುಷ್ ಗೌಡ
Bigg Boss Kannada: ಕನ್ನಡದ ಬಿಗ್ಬಾಸ್ ಸೀಸನ್ 12ರ ಮೊದಲು ಫೈನಲಿಸ್ಟ್ ಆಗಿ ಧನುಷ್ ಗೌಡ ಆಯ್ಕೆಯಾಗಿದ್ದಾರೆ. ಧನುಷ್ ಅವರು ಫಿನಾಲೆ ತಲುಪುತ್ತಿದ್ದಂತೆ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಮತ್ತೊಂದು ವಿಶೇಷ ಏನೆಂದರೆ ಧನುಷ್ ಗೌಡ ಬಿಗ್ಬಾಸ್ ಮನೆಯ ಕೊನೆಯ ಕ್ಯಾಪ್ಟನ್ ಆಗಿ ಹೊರಹೊಮ್ಮಿದ್ದಾರೆ.
Last Updated 10 ಜನವರಿ 2026, 7:24 IST
ಎಲ್ಲೆಲ್ಲೂ ಗಿಲ್ಲಿಯದ್ದೇ ಹವಾ: ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ನಟ
Instagram Followers Record: ಕನ್ನಡ ಬಿಗ್ಬಾಸ್ 12ನೇ ಆವೃತ್ತಿ ಫಿನಾಲೆ ಹಂತಕ್ಕೆ ತಲುಪಿದೆ. ಇನ್ನೇನು ಬಿಗ್ಬಾಸ್ ಫಿನಾಲೆಯ ದಿನಾಂಕ ಅಧಿಕೃತವಾಗಿ ಘೋಷಣೆಯಾಗಬೇಕಿದೆ. ಇದರ ನಡುವೆ ಗಿಲ್ಲಿ ನಟ ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆಯನ್ನು ಮಾಡಿದ್ದಾರೆ.
Last Updated 10 ಜನವರಿ 2026, 6:09 IST
BBK12: ಫಿನಾಲೆಗೆ ಮುನ್ನವೇ ಅಶ್ವಿನಿ ಗೌಡ ಪರ ಅಬ್ಬರದ ಪ್ರಚಾರ
Ashwini Gowda Bigg Boss: ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ ಫಿನಾಲೆ ಹಂತಕ್ಕೆ ಬಂದು ತಲುಪಿದೆ. ಹೀಗಿರುವಾಗಲೇ ಸ್ಪರ್ಧಿಗಳ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರಚಾರಕ್ಕೆ ಇಳಿದಿದ್ದಾರೆ.
Last Updated 9 ಜನವರಿ 2026, 11:47 IST
ಕಿರಣ್ ರಾಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಒಟಿಟಿಗೆ ಲಗ್ಗೆಯಿಟ್ಟ ರಾನಿ ಸಿನಿಮಾ
Kiran Raj Ronny Movie: ‘ಬಡ್ಡೀಸ್’ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟ ಕಿರಣ್ ರಾಜ್ ಅಭಿನಯದ ‘ರಾನಿ’ ಸಿನಿಮಾ ಇದೀಗ ಒಟಿಟಿಗೆ ಲಗ್ಗೆ ಇಟ್ಟಿದೆ. ‘ಕನ್ನಡತಿ’ ಧಾರಾವಾಹಿ ನಂತರ ಗುರುತೇಜ್ ಶೆಟ್ಟಿ ನಿರ್ದೇಶಿಸಿರುವ ‘ರಾನಿ’ ಸಿನಿಮಾದಲ್ಲಿ ಕಿರಣ್ ರಾಜ್ ನಾಯಕರಾಗಿ ನಟಿಸಿದ್ದರು.
Last Updated 9 ಜನವರಿ 2026, 6:34 IST
ರಿಷಬ್ ಶೆಟ್ಟಿ ನಟನೆಯ ‘ಕಾಂತಾರ ಅಧ್ಯಾಯ 1’ ಶೀಘ್ರದಲ್ಲಿ ಕಿರುತೆರೆಗೆ
Rishab Shetty Kantara: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಅಧ್ಯಾಯ 1' ಅ. 2ರಂದು ಬಿಡುಗಡೆಯಾಗಿ ದೇಶದಾದ್ಯಂತ 7 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನಗೊಂಡಿತ್ತು. ಇದೀಗ ಕಾಂತಾರ ಅಧ್ಯಾಯ 1 ಟಿವಿ ಪರದೆ ಮೇಲೆ ತೆರೆಕಾಣಲು ಸಿದ್ಧವಾಗಿದೆ.
Last Updated 8 ಜನವರಿ 2026, 11:23 IST
Bigg Boss | ನೀರೆರೆಚುವ ಟಾಸ್ಕ್ನಲ್ಲಿ ಅಶ್ವಿನಿ ವಿರುದ್ಧ ತಿರುಗಿ ಬಿದ್ದ ರಾಶಿಕಾ
BBK12 Task: ಕನ್ನಡ ಬಿಗ್ಬಾಸ್ ಸೀಸನ್12 102ನೇ ದಿನಕ್ಕೆ ಕಾಲಿಟ್ಟಿದೆ. ಅದರ ಬೆನ್ನಲೇ ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ ಜೋರಾಗಿದೆ. ಬಿಗ್ಬಾಸ್ ಬಿಡುಗಡೆ ಮಾಡಿದ ಪ್ರೊಮೋದಲ್ಲಿ , ‘ಅಶ್ವಿನಿ ಹಾಗೂ ಧ್ರುವಂತ್ ಮೇಲೆ ಉಳಿದ ಸ್ಪರ್ಧಿಗಳು ನೀರೆರೆಚುವ ಟಾಸ್ಕ್
Last Updated 7 ಜನವರಿ 2026, 13:16 IST
‘ಹಿಂದೆ ನನ್ನ ಬೈದವರೆಲ್ಲಾ ಚೆನ್ನಾಗಿರಲಿ’; ಹೀಗಂದಿದ್ಯಾಕೆ? ನಿರೂಪಕಿ ಅನುಶ್ರೀ
Kannada anchor: ಕನ್ನಡದ ಜನಪ್ರಿಯ ನಟಿ, ನಿರೂಪಕಿ ಅನುಶ್ರೀ ಅವರು ‘ಹಿಂದೆ ನನ್ನ ಬೈದವರೆಲ್ಲಾ ಚೆನ್ನಾಗಿರಲಿ, ಮುಂದೆ ನನ್ನ ಬೈಯುವರೆಲ್ಲ ಅಂದಣವಿರಲಿ' ಎಂಬ ಸಾಲುಗಳನ್ನು ಹೇಳಿರುವ ವಿಡಿಯೊ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
Last Updated 6 ಜನವರಿ 2026, 7:41 IST
ADVERTISEMENT
ಬಹುಕಾಲದ ಗೆಳೆಯನ ಜೊತೆಗೆ ಸದ್ದಿಲ್ಲದೆ ಎಂಗೇಜ್ ಆದ ಬಿಗ್ಬಾಸ್ ಮಾಜಿ ಸ್ಪರ್ಧಿ
Bigg Boss contestant: ಹಿಂದಿ ಬಿಗ್ಬಾಸ್ ಸೀಸನ್ನ ಮಾಜಿ ಸ್ಪರ್ಧಿಯಾಗಿರುವ ನಿತಿಭಾ ಕೌಲ್ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬಹುಕಾಲದ ಗೆಳೆಯನ ಜೊತೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ನಡೆದಿದೆ.
Last Updated 6 ಜನವರಿ 2026, 6:36 IST
ರಾಮಾಚಾರಿ ಧಾರಾವಾಹಿ ಮುಕ್ತಾಯದ ಬೆನ್ನಲ್ಲೇ ದುಬೈಗೆ ಹಾರಿದ ನಟಿ ಮೌನ ಗುಡ್ಡೆಮನೆ
Ramachari serial: ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಮನಸಿನಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರುವ ಧಾರಾವಾಹಿ ಎಂದರೆ ರಾಮಾಚಾರಿ. ಇದೇ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡ ನಟಿ ಮೌನ ಗುಡ್ಡೆಮನೆ ಈಗ ದುಬೈಗೆ ಹಾರಿದ್ದಾರೆ.
Last Updated 6 ಜನವರಿ 2026, 6:10 IST
BBK 12 | ಗಿಲ್ಲಿ ಗೆಲ್ಲಬಹುದು ಅಂತ ಹೊರಗೆ ಬಂದ್ಮೇಲೆ ನನಗನಿಸ್ತಿದೆ: ಸ್ಪಂದನಾ
Spandana on BBK 12: ಬಿಗ್ಬಾಸ್ ಕನ್ನಡ ಸೀಸನ್ 12 ಮುಗಿಯುವ ಹಂತಕ್ಕೆ ಬಂದಿದೆ. ಫಿನಾಲೆಗೆ ಇನ್ನೇನು ಕೇವಲ 2 ವಾರ ಇರುವಾಗ ಸ್ಪಂದನಾ ಸೋಮಣ್ಣ ಅವರು ಮನೆಯಿಂದ ಆಚೆ ಬಂದಿದ್ದಾರೆ. ಬಿಗ್ಬಾಸ್ನ ತಮ್ಮ ಜರ್ನಿ, ಗಿಲ್ಲಿ ನಟನ ಆಟ, ಅಶ್ವಿನಿ ಗೌಡ ಅವರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Last Updated 5 ಜನವರಿ 2026, 14:24 IST
ADVERTISEMENT
<
1
2
...
159
>
ADVERTISEMENT
ADVERTISEMENT