ಶುಕ್ರವಾರ, 6 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟಿವಿ

ADVERTISEMENT

ಮತ್ತೆ ಒಂದೆಡೆ ಸೇರಿದ ಬಿಗ್‌ಬಾಸ್‌ ಸೀಸನ್ 12ರ ಸ್ಪರ್ಧಿಗಳು

Bigg Boss Contestants Meet: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ ಮುಕ್ತಾಯಗೊಂಡು ಕೆಲ ದಿನಗಳಾಗಿವೆ. ಇದರ ಮಧ್ಯೆ ಸೀಸನ್ ಸ್ಪರ್ಧಿಗಳೆಲ್ಲಾ ಒಂದೆಡೆ ಸೇರಿಕೊಂಡು ಶಿವರಾತ್ರಿ ಅಂಗವಾಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ.
Last Updated 6 ಫೆಬ್ರುವರಿ 2026, 12:41 IST
ಮತ್ತೆ ಒಂದೆಡೆ ಸೇರಿದ ಬಿಗ್‌ಬಾಸ್‌ ಸೀಸನ್ 12ರ ಸ್ಪರ್ಧಿಗಳು

ದಾಂಪತ್ಯ ಜೀವನಕ್ಕೆ ಕಾಲಿ‌ಟ್ಟ ‘ನಂದಗೋಕುಲ’ ನಟಿ ಕೃಷ್ಣಪ್ರಿಯಾ ಭಟ್

Nandagokula Actress Wedding: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ನಂದಗೋಕುಲ’ ಧಾರಾವಾಹಿ ನಟಿ ಕೃಷ್ಣಪ್ರಿಯಾ ಭಟ್ ಅವರು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Last Updated 6 ಫೆಬ್ರುವರಿ 2026, 11:12 IST
ದಾಂಪತ್ಯ ಜೀವನಕ್ಕೆ ಕಾಲಿ‌ಟ್ಟ ‘ನಂದಗೋಕುಲ’ ನಟಿ ಕೃಷ್ಣಪ್ರಿಯಾ ಭಟ್

ರಜತ್ ವಿರುದ್ಧ ದೂರು; ಮತ್ತೆ ವಿವಾದದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ

Social Media Controversy: ಮೈಸೂರು: ಅನುಮತಿ ಪಡೆಯದೇ ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಚಿತ್ರೀಕರಣ ಮಾಡಿದ್ದಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿರುವ ಬಿಗ್‌ ಬಾಸ್‌ ಸ್ಪರ್ಧಿ ರಜತ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
Last Updated 5 ಫೆಬ್ರುವರಿ 2026, 16:51 IST
ರಜತ್ ವಿರುದ್ಧ ದೂರು; ಮತ್ತೆ ವಿವಾದದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ

ಮಗಳ ರಕ್ಷಣೆಗಾಗಿ ಮಹಾಕಾಳಿ ಅವತಾರ ತಾಳಿದ ‘ನಾ ನಿನ್ನ ಬಿಡಲಾರೆ’ ಶರತ್

Na Ninna Bidalaare Promo: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ರೋಚಕ ಸಂಚಿಕೆಗಳ ಮೂಲಕ ವೀಕ್ಷಕರನ್ನು ಸೆಳೆಯುತ್ತಿದೆ. ಮಾಳವಿಕಾ ಕುತಂತ್ರದಿಂದ ಹಿತಾಳನ್ನು ಬಲಿ ಕೊಡಲು ಯತ್ನಿಸಿದಾಗ ಮಗಳ ರಕ್ಷಣೆಗಾಗಿ ಶರತ್ ಮಹಾಕಾಳಿ ಅವತಾರ ತಾಳುತ್ತಾನೆ
Last Updated 5 ಫೆಬ್ರುವರಿ 2026, 10:24 IST
ಮಗಳ ರಕ್ಷಣೆಗಾಗಿ ಮಹಾಕಾಳಿ ಅವತಾರ ತಾಳಿದ ‘ನಾ ನಿನ್ನ ಬಿಡಲಾರೆ’ ಶರತ್

ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್‌ಬಾಸ್ ಸ್ಪರ್ಧಿ ರಾಶಿಕಾ

Rashika Visit: ಬಿಗ್‌ಬಾಸ್ ಸ್ಪರ್ಧಿ, ನಟಿ ರಾಶಿಕಾ ಅವರು ಶಿರಸಿಯ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಾಶಿಕಾ ಅವರು ಹಂಚಿಕೊಂಡಿರುವ ವಿಡಿಯೊದಲ್ಲಿ ‘ಮಾರಿಕಾಂಬ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Last Updated 5 ಫೆಬ್ರುವರಿ 2026, 6:40 IST
ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್‌ಬಾಸ್ ಸ್ಪರ್ಧಿ ರಾಶಿಕಾ

ಕರ್ಣ ಧಾರಾವಾಹಿಯಲ್ಲಿ ಟ್ವಿಸ್ಟ್‌: ರಿಯಾ ಪಾತ್ರದಲ್ಲಿ ಅಂಕಿತಾ ಜಯರಾಮ್ ಎಂಟ್ರಿ

Zee Kannada: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಕರ್ಣ’ ಧಾರಾವಾಹಿ ಹೊಸ ತಿರುವುಗಳನ್ನು ಪಡೆದುಕೊಂಡು ಮುನ್ನುಗ್ಗುತ್ತಿದೆ. ಕರ್ಣ ಧಾರಾವಾಹಿಗೆ ಹೊಸ ಪಾತ್ರಧಾರಿಯ ಆಗಮನಮವಾಗಿದೆ.
Last Updated 4 ಫೆಬ್ರುವರಿ 2026, 7:23 IST
ಕರ್ಣ ಧಾರಾವಾಹಿಯಲ್ಲಿ ಟ್ವಿಸ್ಟ್‌: ರಿಯಾ ಪಾತ್ರದಲ್ಲಿ ಅಂಕಿತಾ ಜಯರಾಮ್ ಎಂಟ್ರಿ

ಮೈಸೂರಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಸೂರಜ್ ಸಿಂಗ್

Nanjundeshwara Temple Visit: ಬಿಗ್‌ಬಾಸ್ ಸ್ಪರ್ಧಿ, ನಟ ಸೂರಜ್ ಸಿಂಗ್ ಅವರು ಮೈಸೂರಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸೂರಜ್ ಅವರು ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Last Updated 4 ಫೆಬ್ರುವರಿ 2026, 5:47 IST
ಮೈಸೂರಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಸೂರಜ್ ಸಿಂಗ್
ADVERTISEMENT

ಜೀವನದ ಅತ್ಯಂತ ನೋವಿನ ಕ್ಷಣಗಳಲ್ಲಿ ಅದು ಒಂದಾಗಿತ್ತು: ರಕ್ಷಿತಾ ಭಾವುಕ ಪೋಸ್ಟ್

Bigg Boss Kannada: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 12ರ ರನ್ನರ್ ಅಪ್ ಆಗಿದ್ದ ರಕ್ಷಿತಾ ಶೆಟ್ಟಿ ಮೂರು ತಿಂಗಳ ಪಯಣ ಹೇಗಿತ್ತು ಎಂಬುದನ್ನು ಭಾವುಕರಾಗಿ ವಿವರಿಸಿದ್ದಾರೆ.
Last Updated 4 ಫೆಬ್ರುವರಿ 2026, 5:33 IST
ಜೀವನದ ಅತ್ಯಂತ ನೋವಿನ ಕ್ಷಣಗಳಲ್ಲಿ ಅದು ಒಂದಾಗಿತ್ತು: ರಕ್ಷಿತಾ ಭಾವುಕ ಪೋಸ್ಟ್

ಸ್ಟೈಲಿಶ್ ಲುಕ್‌ನಲ್ಲಿ ‘ನಾ ನಿನ್ನ ಬಿಡಲಾರೆ’ ದುರ್ಗಾ: ಚಿತ್ರಗಳು ಇಲ್ಲಿವೆ

Rishika Photoshoot: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ನಟಿಸುತ್ತಿರುವ ದುರ್ಗಾ ಪಾತ್ರಧಾರಿ ನಟಿ ರಿಷಿಕಾ ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಹೊಸ ಫೋಟೊಶೂಟ್ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Last Updated 3 ಫೆಬ್ರುವರಿ 2026, 12:12 IST
ಸ್ಟೈಲಿಶ್ ಲುಕ್‌ನಲ್ಲಿ ‘ನಾ ನಿನ್ನ ಬಿಡಲಾರೆ’ ದುರ್ಗಾ: ಚಿತ್ರಗಳು ಇಲ್ಲಿವೆ
err

ಬಿಗ್‌ಬಾಸ್ ಸೀಸನ್ 7 ಟ್ರೋಫಿ ಗೆದ್ದು 6 ವರ್ಷ: ಶೈನ್ ಶೆಟ್ಟಿ ವಿಶೇಷ ಪೋಸ್ಟ್

Shine Shetty: ನಟ ಶೈನ್‌ ಶೆಟ್ಟಿ ಅವರು ಬಿಗ್‌ಬಾಸ್‌ ಸೀಸನ್ 7ರ ಟ್ರೋಫಿ ಗೆದ್ದು ನಿನ್ನೆಗೆ (ಫೆ.2) 6 ವರ್ಷ ಭರ್ತಿಯಾಗಿದೆ. ಇದೇ ಖುಷಿಯಲ್ಲಿ ನಟ ಶೈನ್‌ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ವಿಶೇಷ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
Last Updated 3 ಫೆಬ್ರುವರಿ 2026, 6:08 IST
ಬಿಗ್‌ಬಾಸ್ ಸೀಸನ್ 7 ಟ್ರೋಫಿ ಗೆದ್ದು 6 ವರ್ಷ: ಶೈನ್ ಶೆಟ್ಟಿ ವಿಶೇಷ ಪೋಸ್ಟ್
ADVERTISEMENT
ADVERTISEMENT
ADVERTISEMENT