<p><strong>ಬೆಂಗಳೂರು</strong>: ರಿಯಾಲಿಟಿ ಶೋಗಳು, ಗೇಮ್ ಶೋಗಳಿಂದ ವೀಕ್ಷಕರ ಮನ ಗೆದ್ದಿರುವ ಜೀ ಕನ್ನಡ ವಾಹಿನಿಯಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆ ನೀಡಲು ಭರ್ಜರಿ ಬ್ಯಾಚುಲರ್ಸ್ ಆವೃತ್ತಿ 2 ಪ್ರಾರಂಭವಾಗುತ್ತಿದೆ.</p><p>ಭರ್ಜರಿ ಬ್ಯಾಚುಲರ್ಸ್ ಆವೃತ್ತಿ 1ರ ಯಶಸ್ಸಿನ ಬಳಿಕ ಮತ್ತಷ್ಟು ವಿಭಿನ್ನವಾಗಿ ಮತ್ತು ಮನರಂಜನೀಯವಾಗಿ ಜನರನ್ನು ರಂಜಿಸಲು ಫೆಬ್ರುವರಿ 22ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಭರ್ಜರಿ ಬ್ಯಾಚುಲರ್ಸ್–2 ಪ್ರಸಾರವಾಗಲಿದೆ.</p><p>ಬ್ಯಾಚುಲರ್ಸ್ಗೆ ಪ್ರೀತಿ ಪಾಠ ಮಾಡಲು ಸ್ಯಾಂಡಲ್ವುಡ್ನ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರ ಜೊತೆಗೆ ನಟಿ ರಚಿತಾರಾಮ್ ತೀರ್ಪುಗಾರರಾಗಿದ್ದಾರೆ. ನಿರಂಜನ್ ದೇಶಪಾಂಡೆ ಅವರು ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.</p><p>ಈ ಬಾರಿ ಆವೃತ್ತಿಯಲ್ಲಿ ಗಿಲ್ಲಿನಟ, ಡ್ರೋನ್ ಪ್ರತಾಪ್, ಹುಲಿ ಕಾರ್ತಿಕ್, ಪ್ರವೀಣ್ ಜೈನ್, ಭುವನೇಶ್, ಸುನಿಲ್, ದರ್ಶನ್ ನಾರಾಯಣ್, ಪ್ರೇಮ್ ತಾಪ, ಸೂರ್ಯ, ಉಲ್ಲಾಸ್, ರಕ್ಷಕ್ ಬುಲೆಟ್ ಅವರು ಬ್ಯಾಚುಲರ್ಸ್ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಮನಸು ಕದಿಯುವ ಏಂಜಲ್ಗಳು ಯಾರಾಗಲಿದ್ದಾರೆ ಅನ್ನೋದು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಿಯಾಲಿಟಿ ಶೋಗಳು, ಗೇಮ್ ಶೋಗಳಿಂದ ವೀಕ್ಷಕರ ಮನ ಗೆದ್ದಿರುವ ಜೀ ಕನ್ನಡ ವಾಹಿನಿಯಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆ ನೀಡಲು ಭರ್ಜರಿ ಬ್ಯಾಚುಲರ್ಸ್ ಆವೃತ್ತಿ 2 ಪ್ರಾರಂಭವಾಗುತ್ತಿದೆ.</p><p>ಭರ್ಜರಿ ಬ್ಯಾಚುಲರ್ಸ್ ಆವೃತ್ತಿ 1ರ ಯಶಸ್ಸಿನ ಬಳಿಕ ಮತ್ತಷ್ಟು ವಿಭಿನ್ನವಾಗಿ ಮತ್ತು ಮನರಂಜನೀಯವಾಗಿ ಜನರನ್ನು ರಂಜಿಸಲು ಫೆಬ್ರುವರಿ 22ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಭರ್ಜರಿ ಬ್ಯಾಚುಲರ್ಸ್–2 ಪ್ರಸಾರವಾಗಲಿದೆ.</p><p>ಬ್ಯಾಚುಲರ್ಸ್ಗೆ ಪ್ರೀತಿ ಪಾಠ ಮಾಡಲು ಸ್ಯಾಂಡಲ್ವುಡ್ನ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರ ಜೊತೆಗೆ ನಟಿ ರಚಿತಾರಾಮ್ ತೀರ್ಪುಗಾರರಾಗಿದ್ದಾರೆ. ನಿರಂಜನ್ ದೇಶಪಾಂಡೆ ಅವರು ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.</p><p>ಈ ಬಾರಿ ಆವೃತ್ತಿಯಲ್ಲಿ ಗಿಲ್ಲಿನಟ, ಡ್ರೋನ್ ಪ್ರತಾಪ್, ಹುಲಿ ಕಾರ್ತಿಕ್, ಪ್ರವೀಣ್ ಜೈನ್, ಭುವನೇಶ್, ಸುನಿಲ್, ದರ್ಶನ್ ನಾರಾಯಣ್, ಪ್ರೇಮ್ ತಾಪ, ಸೂರ್ಯ, ಉಲ್ಲಾಸ್, ರಕ್ಷಕ್ ಬುಲೆಟ್ ಅವರು ಬ್ಯಾಚುಲರ್ಸ್ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಮನಸು ಕದಿಯುವ ಏಂಜಲ್ಗಳು ಯಾರಾಗಲಿದ್ದಾರೆ ಅನ್ನೋದು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>