<p>ಕನ್ನಡದ ಬಿಗ್ಬಾಸ್ ಸೀಸನ್ 12ರ ಸ್ಪರ್ಧಿಗಳಾಗಿದ್ದ ಧನುಷ್ ಗೌಡ ಮತ್ತು ಸ್ಪಂದನಾ ಸೋಮಣ್ಣ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಸದ್ಯ, ಬಿಗ್ಬಾಸ್ ಮನೆಯಿಂದ ಹೊರಬಂದಿರುವ ಇವರು ಹೊಸ ಆಲ್ಬಮ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. </p>.BBK 12 | ಗಿಲ್ಲಿ ಗೆಲ್ಲಬಹುದು ಅಂತ ಹೊರಗೆ ಬಂದ್ಮೇಲೆ ನನಗನಿಸ್ತಿದೆ: ಸ್ಪಂದನಾ.ಒಲಿದ ಅದೃಷ್ಟ: ಬಿಗ್ಬಾಸ್ 12ರ ಮೊದಲ ಫೈನಲಿಸ್ಟ್ ಆಗಿ ಫಿನಾಲೆ ತಲುಪಿದ ಧನುಷ್ ಗೌಡ.<p>ಇದೀಗ ಈ ಇಬ್ಬರ ಸಂಯೋಜನೆಯಲ್ಲಿ ‘ಜಿನುಗೊ ಮಳೆ’ ಹೆಸರಿನ ಹೊಸ ಆಲ್ಬಮ್ ಹಾಡೊಂದು ಮೂಡಿಬರುತ್ತಿದೆ. ಈಗಾಗಲೇ ಆಲ್ಬಮ್ ಹಾಡಿನ ಚಿತ್ರೀಕರಣ ಆರಂಭಗೊಂಡಿದ್ದು, ಶೀಘ್ರದಲ್ಲೆ ಈ ಹಾಡು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಹೊಚ್ಚ ಹೊಸ ಕನ್ನಡ ಆಲ್ಬಮ್ ಹಾಡನ್ನು ಆಕಾಶ್ ಉಣ್ಣಿಕೃಷ್ಣನ್ ಅವರು ನಿರ್ದೇಶನ ಮಾಡುತ್ತಾರೆ. ಇದೊಂದು ಪ್ರಣಯಗೀತೆಯಾಗಿದ್ದು, ಚಿತ್ರೀಕರಣದ ಮುಹೂರ್ತ ಸಮಾರಂಭವು ಇತ್ತೀಚೆಗೆ ನಡೆದಿದೆ.</p><p>ಇದರ ಕುರಿತಾದ ವಿಡಿಯೊವನ್ನು ಧನುಷ್ ಗೌಡ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಅಭಿಮಾನಿಗಳು ಕಾಮೆಂಟ್ ಮೂಲಕ ಧನುಷ್ ಗೌಡ ಮತ್ತು ಸ್ಪಂದನಾ ಸೋಮಣ್ಣಗೆ ಅಭಿನಂದನೆ ತಿಳಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡದ ಬಿಗ್ಬಾಸ್ ಸೀಸನ್ 12ರ ಸ್ಪರ್ಧಿಗಳಾಗಿದ್ದ ಧನುಷ್ ಗೌಡ ಮತ್ತು ಸ್ಪಂದನಾ ಸೋಮಣ್ಣ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಸದ್ಯ, ಬಿಗ್ಬಾಸ್ ಮನೆಯಿಂದ ಹೊರಬಂದಿರುವ ಇವರು ಹೊಸ ಆಲ್ಬಮ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. </p>.BBK 12 | ಗಿಲ್ಲಿ ಗೆಲ್ಲಬಹುದು ಅಂತ ಹೊರಗೆ ಬಂದ್ಮೇಲೆ ನನಗನಿಸ್ತಿದೆ: ಸ್ಪಂದನಾ.ಒಲಿದ ಅದೃಷ್ಟ: ಬಿಗ್ಬಾಸ್ 12ರ ಮೊದಲ ಫೈನಲಿಸ್ಟ್ ಆಗಿ ಫಿನಾಲೆ ತಲುಪಿದ ಧನುಷ್ ಗೌಡ.<p>ಇದೀಗ ಈ ಇಬ್ಬರ ಸಂಯೋಜನೆಯಲ್ಲಿ ‘ಜಿನುಗೊ ಮಳೆ’ ಹೆಸರಿನ ಹೊಸ ಆಲ್ಬಮ್ ಹಾಡೊಂದು ಮೂಡಿಬರುತ್ತಿದೆ. ಈಗಾಗಲೇ ಆಲ್ಬಮ್ ಹಾಡಿನ ಚಿತ್ರೀಕರಣ ಆರಂಭಗೊಂಡಿದ್ದು, ಶೀಘ್ರದಲ್ಲೆ ಈ ಹಾಡು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಹೊಚ್ಚ ಹೊಸ ಕನ್ನಡ ಆಲ್ಬಮ್ ಹಾಡನ್ನು ಆಕಾಶ್ ಉಣ್ಣಿಕೃಷ್ಣನ್ ಅವರು ನಿರ್ದೇಶನ ಮಾಡುತ್ತಾರೆ. ಇದೊಂದು ಪ್ರಣಯಗೀತೆಯಾಗಿದ್ದು, ಚಿತ್ರೀಕರಣದ ಮುಹೂರ್ತ ಸಮಾರಂಭವು ಇತ್ತೀಚೆಗೆ ನಡೆದಿದೆ.</p><p>ಇದರ ಕುರಿತಾದ ವಿಡಿಯೊವನ್ನು ಧನುಷ್ ಗೌಡ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಅಭಿಮಾನಿಗಳು ಕಾಮೆಂಟ್ ಮೂಲಕ ಧನುಷ್ ಗೌಡ ಮತ್ತು ಸ್ಪಂದನಾ ಸೋಮಣ್ಣಗೆ ಅಭಿನಂದನೆ ತಿಳಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>