ಬಿಗ್ಬಾಸ್ 7ನೇ ಆವೃತ್ತಿಯಲ್ಲಿ ಸದ್ದು ಮಾಡಿದ್ದ ಚೈತ್ರಾ, ಇದೀಗ ಸದ್ದಿಲ್ಲದೆ ಬ್ಯಾಟರಾಯನಪುರದ ಗಣಪತಿ ದೇವಸ್ಥಾನವೊಂದರಲ್ಲಿ ಉದ್ಯಮಿಯಾಗಿರುವ ನಾಗರ್ಜುನ ಎಂಬುವವರ ಜೊತೆ ಸಪ್ತಪದಿ ತುಳಿದಿದ್ದಾರೆ. ಬಿಗ್ಬಾಸ್ನಲ್ಲಿ ಎಲಿಮಿನೇಟ್ ಆಗಿದ್ದ ಚೈತ್ರಾ, ವೈಲ್ಡ್ಕಾರ್ಡ್ ಮೂಲಕ ಮತ್ತೆ ಬಿಗ್ಬಾಸ್ ಮನೆ ಪ್ರವೇಶಿಸಿದ್ದರು.