‘ಮೆಕಾನಿಕ್ ಕೆಲಸ ಮಾಡುವವರು ಕೊಚ್ಚೆ, ಅವರ ಮನೆಯವರು ಗ್ರೀಸ್ ತಿಂದು ಬದುಕುತ್ತಿದ್ದಾರೆ ಎಂದು ಬಿಂಬಿಸಲಾಗಿದೆ. ಒಂದು ಶ್ರಮಿಕ ವರ್ಗವನ್ನು ನಿಂದಿಸಿರುವ ಈ ಕಾರ್ಯಕ್ರಮ ನಡೆಸಿಕೊಡುವ ಮುಖ್ಯಸ್ಥರು, ತೀರ್ಪುಗಾರರಾದ ರಮೇಶ್ ಅರವಿಂದ್, ಪ್ರೇಮಾ, ನಿರೂಪಕಿ ಅನುಶ್ರೀ ಹಾಗೂ ಸ್ಪರ್ಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.