ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದಯ ಟಿವಿಯಲ್ಲಿ ಡಬಲ್ ಧಮಾಕಾ: ಸೋಮವಾರದಿಂದ ಎರಡು ನೂತನ ಧಾರಾವಾಹಿ

Last Updated 20 ಆಗಸ್ಟ್ 2021, 14:07 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡದ ಪ್ರಮುಖ ಚಾನಲ್‌ಗಳಲ್ಲಿ ಒಂದಾಗಿರುವ ಉದಯ ಟಿವಿ, ಎರಡು ನೂತನ ಧಾರಾವಾಹಿಗಳನ್ನು ವೀಕ್ಷಕರಿಗೆ ಪರಿಚಯಿಸುತ್ತಿದೆ.

ಆಗಸ್ಟ್ 23ರ ಸೋಮವಾರದಿಂದ ಮಧ್ಯಾಹ್ನ 2 ಗಂಟೆಗೆ ‘ಕಾದಂಬರಿ’ ಮತ್ತು 2:30ಕ್ಕೆ ‘ನಿನ್ನಿಂದಲೇ’ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

ಕಾದಂಬರಿ: ಸೋಮವಾರದಿಂದ ಶನಿವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ದುರ್ಗಾ ಕ್ರೀಯೇಷನ್ಸ್ ವಿಭಿನ್ನ ಕಥಾಹಂದರವುಳ್ಳ ‘ಕಾದಂಬರಿ’ ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ.

ನಿನ್ನಿಂದಲೇ : ಸೋಮವಾರದಿಂದ ಶನಿವಾರದವರೆಗೆ ಮಧ್ಯಾಹ್ನ 2:30ಕ್ಕೆ ಧ್ವನಿ ಕ್ರಿಯೇಷನ್ಸ್ ಲಾಂಚನದಲ್ಲಿ ನಟ, ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿರುವ ನಿನ್ನಿಂದಲೇ ಧಾರಾವಾಹಿ ಪ್ರಸಾರವಾಗಲಿದೆ.

ಕಾದಂಬರಿ ಧಾರಾವಾಹಿ ಪೋಸ್ಟರ್‌
ಕಾದಂಬರಿ ಧಾರಾವಾಹಿ ಪೋಸ್ಟರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT