<p><strong>ಬೆಂಗಳೂರು:</strong> ಕನ್ನಡದ ಪ್ರಮುಖ ಚಾನಲ್ಗಳಲ್ಲಿ ಒಂದಾಗಿರುವ ಉದಯ ಟಿವಿ, ಎರಡು ನೂತನ ಧಾರಾವಾಹಿಗಳನ್ನು ವೀಕ್ಷಕರಿಗೆ ಪರಿಚಯಿಸುತ್ತಿದೆ.</p>.<p>ಆಗಸ್ಟ್ 23ರ ಸೋಮವಾರದಿಂದ ಮಧ್ಯಾಹ್ನ 2 ಗಂಟೆಗೆ ‘ಕಾದಂಬರಿ’ ಮತ್ತು 2:30ಕ್ಕೆ ‘ನಿನ್ನಿಂದಲೇ’ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.</p>.<p><strong>ಕಾದಂಬರಿ: </strong>ಸೋಮವಾರದಿಂದ ಶನಿವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ದುರ್ಗಾ ಕ್ರೀಯೇಷನ್ಸ್ ವಿಭಿನ್ನ ಕಥಾಹಂದರವುಳ್ಳ ‘ಕಾದಂಬರಿ’ ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ.</p>.<p><strong>ನಿನ್ನಿಂದಲೇ :</strong> ಸೋಮವಾರದಿಂದ ಶನಿವಾರದವರೆಗೆ ಮಧ್ಯಾಹ್ನ 2:30ಕ್ಕೆ ಧ್ವನಿ ಕ್ರಿಯೇಷನ್ಸ್ ಲಾಂಚನದಲ್ಲಿ ನಟ, ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿರುವ ನಿನ್ನಿಂದಲೇ ಧಾರಾವಾಹಿ ಪ್ರಸಾರವಾಗಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡದ ಪ್ರಮುಖ ಚಾನಲ್ಗಳಲ್ಲಿ ಒಂದಾಗಿರುವ ಉದಯ ಟಿವಿ, ಎರಡು ನೂತನ ಧಾರಾವಾಹಿಗಳನ್ನು ವೀಕ್ಷಕರಿಗೆ ಪರಿಚಯಿಸುತ್ತಿದೆ.</p>.<p>ಆಗಸ್ಟ್ 23ರ ಸೋಮವಾರದಿಂದ ಮಧ್ಯಾಹ್ನ 2 ಗಂಟೆಗೆ ‘ಕಾದಂಬರಿ’ ಮತ್ತು 2:30ಕ್ಕೆ ‘ನಿನ್ನಿಂದಲೇ’ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.</p>.<p><strong>ಕಾದಂಬರಿ: </strong>ಸೋಮವಾರದಿಂದ ಶನಿವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ದುರ್ಗಾ ಕ್ರೀಯೇಷನ್ಸ್ ವಿಭಿನ್ನ ಕಥಾಹಂದರವುಳ್ಳ ‘ಕಾದಂಬರಿ’ ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ.</p>.<p><strong>ನಿನ್ನಿಂದಲೇ :</strong> ಸೋಮವಾರದಿಂದ ಶನಿವಾರದವರೆಗೆ ಮಧ್ಯಾಹ್ನ 2:30ಕ್ಕೆ ಧ್ವನಿ ಕ್ರಿಯೇಷನ್ಸ್ ಲಾಂಚನದಲ್ಲಿ ನಟ, ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿರುವ ನಿನ್ನಿಂದಲೇ ಧಾರಾವಾಹಿ ಪ್ರಸಾರವಾಗಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>