<p>ಕನ್ನಡ ಕಿರುತೆರೆಯಲ್ಲಿ 2025ರಲ್ಲಿ ಅನೇಕ ಧಾರಾವಾಹಿಗಳು ತೆರೆ ಕಂಡಿದ್ದವು. ವಿಭಿನ್ನ ಕಥೆಯನ್ನು ಒಳಗೊಂಡ ಧಾರಾವಾಹಿಗಳು ತೆರೆಗೆ ಬಂದ ಕೆಲವೇ ದಿನಗಳಲ್ಲೇ ಅಂತ್ಯಕಂಡಿವೆ. ಅದರಲ್ಲೂ ಕೆಲ ಧಾರಾವಾಹಿಗಳು ಟಿಆರ್ಪಿಯಲ್ಲಿ ಕುಸಿತಕಂಡು ಮುಕ್ತಾಯಗೊಂಡಿವೆ. </p>.ಕೊನೆಗೊಂಡ ‘ರಾಮಾಚಾರಿ’ ಧಾರಾವಾಹಿ: ನಟಿ ಮೌನ ಗುಡ್ಡೆಮನೆ ಭಾವುಕ ಪೋಸ್ಟ್.ಲಕ್ಷ್ಮೀ ನಿವಾಸ ಧಾರಾವಾಹಿ: ಲಲಿತಾ ಪಾತ್ರಕ್ಕೆ ನಟಿ ವಿಜಯಲಕ್ಷ್ಮೀ ಸುಬ್ರಮಣಿ ವಿದಾಯ.<p>ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕರಿಮಣಿ, ದೃಷ್ಟಿಬೊಟ್ಟು, ಲಕ್ಷ್ಮೀ ಬಾರಮ್ಮ, ವಧು, ನಿನಗಾಗಿ ಹಾಗೂ ರಾಮಾಚಾರಿ ಧಾರಾವಾಹಿಗಳು ಅಂತ್ಯ ಕಂಡಿವೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೀತಾರಾಮ, ಶ್ರೀರಸ್ತು ಶುಭಮಸ್ತು ಧಾರಾವಾಹಿಗಳು ಮುಕ್ತಾಯಗೊಂಡಿವೆ.</p>.<p>ಇನ್ನೂ, ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾವೇರಿ ಕನ್ನಡ ಮೀಡಿಯಂ, ನೀನಾದೆ ನಾ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿ, ಅವನು ಮತ್ತೆ ಶ್ರಾವಣಿ, ಶ್ರೀ ದೇವಿ ಮಹಾತ್ಮೆ ಧಾರಾವಾಹಿಗಳು ಕೊನೆಗೊಂಡಿವೆ. ಇವುಗಳು ಈ ವರ್ಷ ಮುಕ್ತಾಯಗೊಂಡ ಕನ್ನಡ ಕಿರುತೆರೆಯ ಧಾರಾವಾಹಿಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡ ಕಿರುತೆರೆಯಲ್ಲಿ 2025ರಲ್ಲಿ ಅನೇಕ ಧಾರಾವಾಹಿಗಳು ತೆರೆ ಕಂಡಿದ್ದವು. ವಿಭಿನ್ನ ಕಥೆಯನ್ನು ಒಳಗೊಂಡ ಧಾರಾವಾಹಿಗಳು ತೆರೆಗೆ ಬಂದ ಕೆಲವೇ ದಿನಗಳಲ್ಲೇ ಅಂತ್ಯಕಂಡಿವೆ. ಅದರಲ್ಲೂ ಕೆಲ ಧಾರಾವಾಹಿಗಳು ಟಿಆರ್ಪಿಯಲ್ಲಿ ಕುಸಿತಕಂಡು ಮುಕ್ತಾಯಗೊಂಡಿವೆ. </p>.ಕೊನೆಗೊಂಡ ‘ರಾಮಾಚಾರಿ’ ಧಾರಾವಾಹಿ: ನಟಿ ಮೌನ ಗುಡ್ಡೆಮನೆ ಭಾವುಕ ಪೋಸ್ಟ್.ಲಕ್ಷ್ಮೀ ನಿವಾಸ ಧಾರಾವಾಹಿ: ಲಲಿತಾ ಪಾತ್ರಕ್ಕೆ ನಟಿ ವಿಜಯಲಕ್ಷ್ಮೀ ಸುಬ್ರಮಣಿ ವಿದಾಯ.<p>ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕರಿಮಣಿ, ದೃಷ್ಟಿಬೊಟ್ಟು, ಲಕ್ಷ್ಮೀ ಬಾರಮ್ಮ, ವಧು, ನಿನಗಾಗಿ ಹಾಗೂ ರಾಮಾಚಾರಿ ಧಾರಾವಾಹಿಗಳು ಅಂತ್ಯ ಕಂಡಿವೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೀತಾರಾಮ, ಶ್ರೀರಸ್ತು ಶುಭಮಸ್ತು ಧಾರಾವಾಹಿಗಳು ಮುಕ್ತಾಯಗೊಂಡಿವೆ.</p>.<p>ಇನ್ನೂ, ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾವೇರಿ ಕನ್ನಡ ಮೀಡಿಯಂ, ನೀನಾದೆ ನಾ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿ, ಅವನು ಮತ್ತೆ ಶ್ರಾವಣಿ, ಶ್ರೀ ದೇವಿ ಮಹಾತ್ಮೆ ಧಾರಾವಾಹಿಗಳು ಕೊನೆಗೊಂಡಿವೆ. ಇವುಗಳು ಈ ವರ್ಷ ಮುಕ್ತಾಯಗೊಂಡ ಕನ್ನಡ ಕಿರುತೆರೆಯ ಧಾರಾವಾಹಿಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>