‘ನಾನು ಕಾನೂನಿನ ಬಗ್ಗೆ ದೃಢ ನಂಬಿಕೆ ಹೊಂದಿದ್ದೇನೆ. ಆದರೆ, ನಾನು ದುರಾದೃಷ್ಟವಂತನಾಗಿದ್ದೇನೆ. ದಾಂಪತ್ಯದ ವಿಘಟನೆಗೆ ಕಾರಣಗಳು ಅನಂತವಾಗಿರಬಹುದು, ಕೆಲವೊಮ್ಮೆ ಇದು ರಾಜಿಯಾಗದ ವರ್ತನೆ ಅಥವಾ ಸಹಾನುಭೂತಿಯ ಕೊರತೆ, ಅಹಂಕಾರದ ಪರಿಣಾಮವಾಗಿರಬಹುದು. ಆದರೆ, ಕುಟುಂಬ ಒಡೆದು ಹೋದಾಗ ಹೆಚ್ಚು ತೊಂದರೆ ಅನುಭವಿಸುವುದು ಮಕ್ಕಳು. ಆದ್ದರಿಂದ, ಮಕ್ಕಳಿಗೆ ಆಗುವ ಹಾನಿಯನ್ನು ತಗ್ಗಿಸಲು ಪೋಷಕರು ಪ್ರಯತ್ನಪಡಬೇಕು’ ಎಂದಿದ್ದಾರೆ.