<p>ಪ್ರಸ್ತುತ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾರ್ಗವಿ LLB’ ಧಾರಾವಾಹಿಯಲ್ಲಿ ಭಾರ್ಗವಿ ಪಾತ್ರದಲ್ಲಿ ರಾಧಾ ಭಗವತಿ ಅವರು ನಟಿಸುತ್ತಿದ್ದಾರೆ. ಈ ಮೊದಲು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಮಲ್ಲಿ ಪಾತ್ರದಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದುಕೊಂಡಿದ್ದರು.</p>.ರೋಚಕ ತಿರುವಿನಲ್ಲಿ ಭಾರ್ಗವಿ LL.B: ಹೆಂಡತಿಯನ್ನು ಉಳಿಸಲು ರಾಮನಂತೆ ಬಂದ ಅರ್ಜುನ್.ತಂದೆ ಆಗುತ್ತಿರುವ ಸಂಭ್ರಮದಲ್ಲಿ ನಟ ಡಾಲಿ ಧನಂಜಯ್.<p>ನಟಿ ರಾಧಾ ಭಗವತಿ ಅವರು ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಅನುಬಂಧ ಅವಾರ್ಡ್ಸ್ 2025ಕ್ಕೆ ಬಂದಿದ್ದ ನಟಿ ವೇದಿಕೆಯಲ್ಲಿ ಭಾವುಕರಾಗಿದ್ದಾರೆ. ಈ ಹಿಂದೆ ತಮಗೆ ಬಂದ ಕಷ್ಟಗಳನ್ನು ನೆನೆದು ಕಣ್ಣೀರಿಟ್ಟ ನಟಿ ರಾಧಾ ಭಗವತಿ ಅವರು ಸೋಜುಗಾದ ಸೂಜು ಮಲ್ಲಿಗೆ ಹಾಡನ್ನು ಹಾಡುತ್ತಾ, ‘ಗಾಯಕಿ ಆಗಬೇಕೆಂದು ಅಂದುಕೊಂಡವಳು ಚಿತ್ರರಂಗಕ್ಕೆ ಬಂದಿದ್ದು, ಆದರೆ ಕಲಾ ದೇವತೆ ನನ್ನನ್ನು ಇಲ್ಲಿಯವರೆಗೆ ಕರೆದುಕೊಂಡು ಬಂದಿದ್ದಾಳೆ. ಇವತ್ತು ನಿಮ್ಮೆಲ್ಲರ ಮುಂದೆ ಈ ಅವಾರ್ಡ್ ತೆಗೆದುಕೊಂಡಿದ್ದೀನಿ. ಮನೆಯಲ್ಲಿದ್ದ ಕಷ್ಟಗಳನ್ನು ನೋಡುವುದಕ್ಕೆ ಆಗದೇ, ಕೊನೆಯದಾಗಿ ಹೂವನ್ನು ಮಾರಲು ಹೋಗಿದ್ದೆ’ ಎಂದು ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ.</p>.<p>ಮಲ್ಲಿ ಪಾತ್ರದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ರಾಧಾ ಭಗವತಿ ಅವರು ಏಕಾಏಕಿ ಅಮೃತಧಾರೆ ಧಾರಾವಾಹಿಯಿಂದ ಹೊರ ಬಂದಿದ್ದರು. ಆ ಬೆನ್ನಲ್ಲೆ ಭಾರ್ಗವಿ LLB ಧಾರಾವಾಹಿ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟರು. ನಟಿ ರಾಧಾ ಭಗವತಿ ಅವರು ಅನುಬಂಧ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಸ್ತುತ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾರ್ಗವಿ LLB’ ಧಾರಾವಾಹಿಯಲ್ಲಿ ಭಾರ್ಗವಿ ಪಾತ್ರದಲ್ಲಿ ರಾಧಾ ಭಗವತಿ ಅವರು ನಟಿಸುತ್ತಿದ್ದಾರೆ. ಈ ಮೊದಲು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಮಲ್ಲಿ ಪಾತ್ರದಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದುಕೊಂಡಿದ್ದರು.</p>.ರೋಚಕ ತಿರುವಿನಲ್ಲಿ ಭಾರ್ಗವಿ LL.B: ಹೆಂಡತಿಯನ್ನು ಉಳಿಸಲು ರಾಮನಂತೆ ಬಂದ ಅರ್ಜುನ್.ತಂದೆ ಆಗುತ್ತಿರುವ ಸಂಭ್ರಮದಲ್ಲಿ ನಟ ಡಾಲಿ ಧನಂಜಯ್.<p>ನಟಿ ರಾಧಾ ಭಗವತಿ ಅವರು ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಅನುಬಂಧ ಅವಾರ್ಡ್ಸ್ 2025ಕ್ಕೆ ಬಂದಿದ್ದ ನಟಿ ವೇದಿಕೆಯಲ್ಲಿ ಭಾವುಕರಾಗಿದ್ದಾರೆ. ಈ ಹಿಂದೆ ತಮಗೆ ಬಂದ ಕಷ್ಟಗಳನ್ನು ನೆನೆದು ಕಣ್ಣೀರಿಟ್ಟ ನಟಿ ರಾಧಾ ಭಗವತಿ ಅವರು ಸೋಜುಗಾದ ಸೂಜು ಮಲ್ಲಿಗೆ ಹಾಡನ್ನು ಹಾಡುತ್ತಾ, ‘ಗಾಯಕಿ ಆಗಬೇಕೆಂದು ಅಂದುಕೊಂಡವಳು ಚಿತ್ರರಂಗಕ್ಕೆ ಬಂದಿದ್ದು, ಆದರೆ ಕಲಾ ದೇವತೆ ನನ್ನನ್ನು ಇಲ್ಲಿಯವರೆಗೆ ಕರೆದುಕೊಂಡು ಬಂದಿದ್ದಾಳೆ. ಇವತ್ತು ನಿಮ್ಮೆಲ್ಲರ ಮುಂದೆ ಈ ಅವಾರ್ಡ್ ತೆಗೆದುಕೊಂಡಿದ್ದೀನಿ. ಮನೆಯಲ್ಲಿದ್ದ ಕಷ್ಟಗಳನ್ನು ನೋಡುವುದಕ್ಕೆ ಆಗದೇ, ಕೊನೆಯದಾಗಿ ಹೂವನ್ನು ಮಾರಲು ಹೋಗಿದ್ದೆ’ ಎಂದು ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ.</p>.<p>ಮಲ್ಲಿ ಪಾತ್ರದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ರಾಧಾ ಭಗವತಿ ಅವರು ಏಕಾಏಕಿ ಅಮೃತಧಾರೆ ಧಾರಾವಾಹಿಯಿಂದ ಹೊರ ಬಂದಿದ್ದರು. ಆ ಬೆನ್ನಲ್ಲೆ ಭಾರ್ಗವಿ LLB ಧಾರಾವಾಹಿ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟರು. ನಟಿ ರಾಧಾ ಭಗವತಿ ಅವರು ಅನುಬಂಧ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>