ಮಧ್ಯಪ್ರದೇಶ: ಸಿರಪ್ನಲ್ಲಿ ಅಪಾಯಕಾರಿ ರಾಸಾಯನಿಕ ನಂತರ, ಈಗ ಔಷಧದಲ್ಲಿ ಹುಳು ಪತ್ತೆ
Drug Safety: ಅಪಾಯಕಾರಿ ರಾಸಾಯನಿಕ ಹೊಂದಿದ್ದ ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮಕ್ಕಳು ಮೃತಪಟ್ಟ ಘಟನೆ ಬಳಿಕ ಸರ್ಕಾರಿ ಆಸ್ಪತ್ರೆಯ ಔಷಧ ಬಾಟಲಿಗಳಲ್ಲಿ ಹುಳು ಪತ್ತೆಯಾದ ಸುದ್ದಿ ಆತಂಕ ಸೃಷ್ಟಿಸಿದೆ.Last Updated 16 ಅಕ್ಟೋಬರ್ 2025, 7:29 IST