ಈ ಧಾರವಾಹಿ ಚಿ.ಗುರುದತ್ ನಿರ್ಮಾಣ ಸಂಸ್ಥೆಯಾದ ಶಾರದಾಸ್ ಸಿನಿಮಾಸ್ ಮೂಲಕ ಹೊನ್ನೇಶ್ ರಾಮಚಂದ್ರಯ್ಯ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ . ಕಥಾ ನಾಯಕಿಯಾಗಿ ವರ್ಷಿಕಾ ಹಾಗು ನಾಯಕಿಯ ತಂದೆಯಾಗಿಪ್ರದೀಪ್ ತಿಪಟೂರ್, ತಾಯಿಯಾಗಿ ದಿವ್ಯಾ ಗೋಪಾಲ್ ನಟಿಸಿದ್ದಾರೆ. ನಾಯಕನಾಗಿ ಮಂಗಳೂರು ಪ್ರತಿಭೆ ಕಿರಣ್ ನಟಿಸಿದ್ದಾರೆ. ಪುಷ್ಪ ಸ್ವಾಮಿ, ಮಾಂಗಲ್ಯ ಧಾರವಾಹಿ ಖ್ಯಾತಿಯ ಮುನಿ, ಲಕ್ಷ್ಮಣ್ , ಅರುಣ್ , ಶ್ವೇತಾ , ರೂಪ , ಶಿಲ್ಪ ಅಯ್ಯರ್ ನಟಿಸುತ್ತಿದ್ದಾರೆ.