ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಈ ಸೀಸನ್ನಲ್ಲಿ ನಟರಾದ ರಾಘವೇಂದ್ರ ರಾಜ್ಕುಮಾರ್, ಶ್ರೀಮುರಳಿ, ನಟಿ ಮಾಲಾಶ್ರೀ, ಇನ್ಫೊಸಿಸ್ನ ನಾರಾಯಣಮೂರ್ತಿ, ಸುಧಾ ನಾರಾಯಣಮೂರ್ತಿ, ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಒಟ್ಟು 20 ಸಾಧಕರು ನಡೆದು ಬಂದ ಜೀವನದ ಹಾದಿಯನ್ನು ಪ್ರೇಕ್ಷಕರ ಮುಂದೆ ತೆರೆದಿಡಲು ವಾಹಿನಿ ನಿರ್ಧರಿಸಿದೆ.