<p><strong>ಶಿರಸಿ:</strong> ಸಿದ್ದಾಪುರ ತಾಲ್ಲೂಕಿನ ಹಲಗೇರಿಯ ಮನೆಯೊಂದರಲ್ಲಿ ಕಾಣಿಸಿಕೊಂಡಿದ್ದ ಹತ್ತು ಅಡಿಯಷ್ಟು ಉದ್ದದ ಕಾಳಿಂಗ ಸರ್ಪವನ್ನು ನಗರದ ಉರಗಪ್ರೇಮಿ ಪ್ರಶಾಂತ ಹುಲೇಕಲ್ ಶನಿವಾರ ಸಂಜೆ ಸೆರೆಹಿಡಿದು ಕಾಡಿಗೆ ಬಿಟ್ಟರು.</p>.<p>ಯಶವಂತ ನಾಯ್ಕ ಎಂಬುವವರ ಮನೆಯ ಚಾವಣಿಯಲ್ಲಿ ಹಾವು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆಯವರು ಪ್ರಶಾಂತ ಅವರಿಗೆ ಮಾಹಿತಿ ನೀಡಿದ್ದರು. ಹಾವನ್ನು ಸುರಕ್ಷಿತವಾಗಿ ಹಿಡಿದ ಅವರು ಬಳಿಕ ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಅರಣ್ಯಕ್ಕೆ ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಸಿದ್ದಾಪುರ ತಾಲ್ಲೂಕಿನ ಹಲಗೇರಿಯ ಮನೆಯೊಂದರಲ್ಲಿ ಕಾಣಿಸಿಕೊಂಡಿದ್ದ ಹತ್ತು ಅಡಿಯಷ್ಟು ಉದ್ದದ ಕಾಳಿಂಗ ಸರ್ಪವನ್ನು ನಗರದ ಉರಗಪ್ರೇಮಿ ಪ್ರಶಾಂತ ಹುಲೇಕಲ್ ಶನಿವಾರ ಸಂಜೆ ಸೆರೆಹಿಡಿದು ಕಾಡಿಗೆ ಬಿಟ್ಟರು.</p>.<p>ಯಶವಂತ ನಾಯ್ಕ ಎಂಬುವವರ ಮನೆಯ ಚಾವಣಿಯಲ್ಲಿ ಹಾವು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆಯವರು ಪ್ರಶಾಂತ ಅವರಿಗೆ ಮಾಹಿತಿ ನೀಡಿದ್ದರು. ಹಾವನ್ನು ಸುರಕ್ಷಿತವಾಗಿ ಹಿಡಿದ ಅವರು ಬಳಿಕ ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಅರಣ್ಯಕ್ಕೆ ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>