ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
EXPLAINER- ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಮಾಯಾಜಾಲ..! ಏನಿದರ ಮರ್ಮ?
EXPLAINER- ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಮಾಯಾಜಾಲ..! ಏನಿದರ ಮರ್ಮ?
ಫಾಲೋ ಮಾಡಿ
Published 2 ಜುಲೈ 2024, 11:14 IST
Last Updated 2 ಜುಲೈ 2024, 11:14 IST
Comments
ದೆಹಲಿಯಲ್ಲಿ ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನಿಂದಾಗಿ ನೀರಿಗೂ ಬರ ಎದುರಾಗಿದ್ದು, ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗಿತ್ತು

ದೆಹಲಿಯಲ್ಲಿ ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನಿಂದಾಗಿ ನೀರಿಗೂ ಬರ ಎದುರಾಗಿದ್ದು, ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗಿತ್ತು

ರಾಯಿಟರ್ಸ್ ಚಿತ್ರ

ದೆಹಲ್ಲಿ ಒಂದೇ ದಿನ ಸುರಿದ ಮಳೆಗೆ ಯುಮನಾ ನದಿ ಉಕ್ಕಿ ಹರಿದ ಪರಿಣಾಮ ಜನರು ಸುರಕ್ಷಿತ ಸ್ಥಳಗಳತ್ತ ಸಾಗಿದರು

ದೆಹಲ್ಲಿ ಒಂದೇ ದಿನ ಸುರಿದ ಮಳೆಗೆ ಯುಮನಾ ನದಿ ಉಕ್ಕಿ ಹರಿದ ಪರಿಣಾಮ ಜನರು ಸುರಕ್ಷಿತ ಸ್ಥಳಗಳತ್ತ ಸಾಗಿದರು

ರಾಯಿಟರ್ಸ್ ಚಿತ್ರ

ದೆಹಲಿ ಹಾಗೂ ಬೆಂಗಳೂರಿನಂತ ನಗರಗಳಲ್ಲಿ ಇಂಥ ಅನಿಯಮಿತವಾಗಿ ಸುರಿಯುವ ಮಳೆ ನೀರನ್ನು ಸಂಗ್ರಹಿಸಿ, ನೀರಿನ ಕೊರತೆ ನೀಗಿಸಲು ಹೆಚ್ಚು ಕೊಳಗಳು ಹಾಗೂ ಕೆರೆಗಳನ್ನು ನಿರ್ಮಿಸುವ ಅಗತ್ಯವಿದೆ. ಅತಿಯಾಗಿ ಮಳೆ ಸುರಿಯುವುದರಿಂದ ಸೃಷ್ಟಿಯಾಗುವ ಪ್ರವಾಹ ಪರಿಸ್ಥಿತಿ ಎದುರಿಸಲು ಪಾಲಿಕೆಗಳು ಉತ್ತಮ ಚರಂಡಿ ವ್ಯವಸ್ಥೆ ಹಾಗೂ ರಾಜಾಕಾಲುವೆಗಳನ್ನು ನಿರ್ಮಿಸುವ ಹಾಗೂ ಸಮರ್ಪಕವಾಗಿ ನಿರ್ವಹಿಸುವ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT