ಮಧ್ಯಾಹ್ನ 12ಕ್ಕೆ ಅಂತರ್ಜಲ ಶೋಷಿತ ಪ್ರದೇಶಗಳಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಅವರು ಮಾತನಾಡಲಿದ್ದಾರೆ. ಸಣ್ಣ ನೀರಾವರಿ ಸಚಿವ, ಸಿ.ಎಸ್. ಪುಟ್ಟರಾಜು ಅವರು, ಅಂತರ್ಜಲ ಹೆಚ್ಚಳ ಮತ್ತು ಇಂಗುಗುಂಡಿಗಳ ನಿರ್ಮಾಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ತಿಳಿಸಿಕೊಡಲಿದ್ದಾರೆ. 12.20ಕ್ಕೆ ಗಂಟೆಗೆ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷೀಯ ಭಾಷಣ ಮಾಡಲಿದ್ದಾರೆ.