ಪಿಒಪಿ ಗಣೇಶ ಮೂರ್ತಿಗಳಿಂದ ಪರಿಸರ ಹಾನಿಯನ್ನು ತಪ್ಪಿಸುವ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಗುತ್ತಿದೆ. ವಿದ್ಯಾರಣ್ಯ ಯುವಕರ ಸಂಘ, ಗೋ ಗ್ರೀನ್ ಸಂಸ್ಥೆಗಳು ಗಣೇಶ ಮೂರ್ತಿ ತಯಾರಿಕೆಗೆ ಬೇಕಾದ ವಸ್ತುಗಳನ್ನು ಉಚಿತವಾಗಿ ಒದಗಿಸಲಿವೆ. ಸ್ಪರ್ಧಿಗಳಿಗೆ ಸ್ಥಳದಲ್ಲಿಯೇ ಈ ವಸ್ತುಗಳನ್ನು ವಿತರಿಸಲಾಗುತ್ತದೆ. ಆಸಕ್ತಿ ಇದ್ದವರು ಮೊದಲೇ ಹೆಸರನ್ನು ನೋಂದಾಯಿಸಿಕೊಳ್ಳಬಹುದು.