ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ (ಜಿಲ್ಲೆ)

ADVERTISEMENT

ರಾಜ್ಯದಲ್ಲಿ ಮೋದಿ ಅಲೆಯಿಲ್ಲ, ಗ್ಯಾರಂಟಿ ಅಲೆಯಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಇರುವುದು ‘ಗ್ಯಾರಂಟಿ ಅಲೆ’ ಮಾತ್ರ. ಪ್ರವಾಹ, ಬರಗಾಲ ಬಂದಾಗ ರಾಜ್ಯಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆ ಬಂದಾಗ ಓಡೋಡಿ ಬರುತ್ತಾರೆ. ಗೆಲ್ಲುವ ಅಹಂನಲ್ಲಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 25 ಏಪ್ರಿಲ್ 2024, 13:52 IST
ರಾಜ್ಯದಲ್ಲಿ ಮೋದಿ ಅಲೆಯಿಲ್ಲ, ಗ್ಯಾರಂಟಿ ಅಲೆಯಿದೆ: ಸಿದ್ದರಾಮಯ್ಯ

ಖಾಲಿ ಚೊಂಬಿನ ಕುರಿತ ಚರ್ಚೆಗೆ ಸ್ಥಳ, ದಿನಾಂಕ ಬಿಜೆಪಿ ನಿಗದಿಪಡಿಸಲಿ– ಕಾಂಗ್ರೆಸ್‌

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ವಾಗ್ದಾಳಿ
Last Updated 24 ಏಪ್ರಿಲ್ 2024, 15:44 IST
ಖಾಲಿ ಚೊಂಬಿನ ಕುರಿತ ಚರ್ಚೆಗೆ ಸ್ಥಳ, ದಿನಾಂಕ ಬಿಜೆಪಿ ನಿಗದಿಪಡಿಸಲಿ– ಕಾಂಗ್ರೆಸ್‌

ಏ.25ರಂದು ಹಿರೇಕೆರೂರು ಪಟ್ಟಣದಲ್ಲಿ ಬೊಮ್ಮಾಯಿ ರೋಡ್ ಶೋ: ಬಿ.ಸಿ.ಪಾಟೀಲ

ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ.25ರಂದು ಪ್ರಚಾರ ಸಭೆ ಹಾಗೂ ಹಿರೇಕೆರೂರು ಪಟ್ಟಣದಲ್ಲಿ ಮಧ್ಯಾಹ್ನ 3.30ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡುವರು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು
Last Updated 23 ಏಪ್ರಿಲ್ 2024, 14:04 IST
ಏ.25ರಂದು ಹಿರೇಕೆರೂರು ಪಟ್ಟಣದಲ್ಲಿ ಬೊಮ್ಮಾಯಿ ರೋಡ್ ಶೋ: ಬಿ.ಸಿ.ಪಾಟೀಲ

ಗ್ಯಾರಂಟಿ ಕಾರ್ಡ್ ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ ನಾಯಕರು ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ಮಾನ್ಯತೆ ಇಲ್ಲ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಯಾವುದೇ ಕಾರಣಕ್ಕೂ ಬರುವುದಿಲ್ಲ. ಚುನಾವಣೆ ನಂತರ ಮನೆಗೆ ಹೋಗುತ್ತಾರೆ’ ಎಂದು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 22 ಏಪ್ರಿಲ್ 2024, 15:26 IST
ಗ್ಯಾರಂಟಿ ಕಾರ್ಡ್ ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಬಿ.ಕೆ.ಹರಿಪ್ರಸಾದ್‌

ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ’ ಅಂತ ಪ್ರಧಾನಿ ಮೋದಿಯವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ ಮೋದಿಯವರ ಮೇಲೆ ಕ್ರಮ ಜರುಗಿಸಲಿ–ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್.
Last Updated 22 ಏಪ್ರಿಲ್ 2024, 12:41 IST
ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಬಿ.ಕೆ.ಹರಿಪ್ರಸಾದ್‌

ಚಿಕ್ಕೇರೂರ: ಪಾಳುಬಿದ್ದ ಸೀತೆಕೊಂಡ ಯಾತ್ರಿ ನಿವಾಸ

ಮೂಲಸೌಕರ್ಯಗಳಿಲ್ಲದೇ ಸೊರಗಿರುವ ಚಿಕ್ಕೇರೂರ ಗ್ರಾಮ
Last Updated 22 ಏಪ್ರಿಲ್ 2024, 7:14 IST
ಚಿಕ್ಕೇರೂರ: ಪಾಳುಬಿದ್ದ ಸೀತೆಕೊಂಡ ಯಾತ್ರಿ ನಿವಾಸ

ರಾಣೆಬೆನ್ನೂರು: ಕೆಎಸ್‌ಆರ್‌ಟಿಸಿ ಬಸ್‌ ಹರಿದು ತುಂಡಾದ ವೃದ್ಧೆಯ ಕಾಲು

ಸಹಾಯಕ್ಕೆ ಬಾರದ ಅಧಿಕಾರಿಗಳು: ಆಕ್ರೋಶ
Last Updated 21 ಏಪ್ರಿಲ್ 2024, 15:31 IST
ರಾಣೆಬೆನ್ನೂರು: ಕೆಎಸ್‌ಆರ್‌ಟಿಸಿ ಬಸ್‌ ಹರಿದು ತುಂಡಾದ ವೃದ್ಧೆಯ ಕಾಲು
ADVERTISEMENT

ಭಾವೈಕ್ಯದ ಬೀಡು ದುಂಡಶಿ

200 ವರ್ಷಗಳ ಹಿಂದೆ ಪರದೇಶಿ ಸ್ವಾಮೀಜಿ ಸ್ಥಾಪಿಸಿದ ವಿರಕ್ತಮಠ
Last Updated 21 ಏಪ್ರಿಲ್ 2024, 6:12 IST
ಭಾವೈಕ್ಯದ ಬೀಡು ದುಂಡಶಿ

ಅಭಿವೃದ್ಧಿ ಯೋಜನೆ ಮನೆ ಮನೆಗೆ ತಲುಪಿಸಿ: ಸೋಮಣ್ಣ

ಕಾಂಗ್ರೆಸ್ ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಹಿಂದುಳಿದ ಜನರಿಗಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
Last Updated 20 ಏಪ್ರಿಲ್ 2024, 15:31 IST
 ಅಭಿವೃದ್ಧಿ ಯೋಜನೆ ಮನೆ ಮನೆಗೆ ತಲುಪಿಸಿ: ಸೋಮಣ್ಣ

ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿ.ಸಿ. ಪಾಟೀಲ

ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ.ಸಿ.ಪಾಟೀಲ ನೇತೃತ್ವದಲ್ಲಿ ಶನಿವಾರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
Last Updated 20 ಏಪ್ರಿಲ್ 2024, 14:24 IST
ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿ.ಸಿ. ಪಾಟೀಲ
ADVERTISEMENT