ರಾಹುಲ್ ಅಲ್ಲ; ತಾತ, ಅಜ್ಜಿ, ಅಮ್ಮ ಬಂದರೂ ಹೆದರಲ್ಲ: ಸಂಸದ ಎಸ್.ಮುನಿಸ್ವಾಮಿ
‘ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ರಾಹುಲ್ ಗಾಂಧಿ ಮಾತ್ರವಲ್ಲ; ಅವರ ತಾತ, ಅಜ್ಜಿ, ಅಮ್ಮ ಬಂದರೂ ಹೆದರಲ್ಲ. ಕ್ಷೇತ್ರದಲ್ಲಿ ನರೇಂದ್ರ ಮೋದಿಯ ಜನಪ್ರಿಯತೆ, ಅಭಿವೃದ್ದಿ ಕೆಲಸಗಳಿಂದ ಜೆಡಿಎಸ್ ಅಭ್ಯರ್ಥಿ ಗೆಲುವು ಖಚಿತವಾಗಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.Last Updated 17 ಏಪ್ರಿಲ್ 2024, 13:32 IST