ದೆಹಲಿ ಮಾಲಿನ್ಯ: ತಕ್ಷಣ ಕ್ರಮಕ್ಕೆ ಕೇಂದ್ರ,ರಾಜ್ಯ ಸರ್ಕಾರಕ್ಕೆ ಪ್ರಿಯಾಂಕಾ ಒತ್ತಾಯ
Air Quality: ದೆಹಲಿಯ ಹೊಗೆ ಮಾಲಿನ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ಮೋದಿ, ಪರಿಸರ ಸಚಿವ ಭೂಪೇಂದರ್ ಯಾದವ್ ಮತ್ತು ಸಿಎಂ ರೇಖಾ ಗುಪ್ತಾ ಅವರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.Last Updated 2 ನವೆಂಬರ್ 2025, 7:34 IST