ಸೋಮವಾರ, 20 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರೀಡೆಗಳು
ADVERTISEMENT
ರಾಜ್ಯ ಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ
Student Kabaddi Win: ತುಮಕೂರಿನಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ದಕ್ಷಿಣ ಕನ್ನಡದ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಶಸ್ತಿ ಗೆದ್ದುಕೊಂಡುವು.
Last Updated 19 ಅಕ್ಟೋಬರ್ 2025, 23:37 IST
ಪ್ರೊ ಕಬಡ್ಡಿ ಲೀಗ್: ತೆಲುಗು ಟೈಟನ್ಸ್ಗೆ ಜಯ
PKL Match Result: ಪ್ರೊ ಕಬಡ್ಡಿ ಲೀಗ್ನಲ್ಲಿ ತೆಲುಗು ಟೈಟನ್ಸ್ ತಂಡ ಒತ್ತಡದ ಸಂದರ್ಭವೂ ನಿಭಾಯಿಸಿ, ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 30–25 ಅಂಕಗಳಿಂದ ಗೆಲುವು ಸಾಧಿಸಿದೆ.
Last Updated 19 ಅಕ್ಟೋಬರ್ 2025, 23:25 IST
ಚೆಸ್: ಶರಣ್ ರಾವ್ಗೆ ಪ್ರಶಸ್ತಿ ಡಬಲ್
ಕರ್ನಾಟಕ ರಾಜ್ಯ ಫಿಡೆ ರೇಟೆಡ್ ರ್ಯಾಪಿಡ್, ಬ್ಲಿಟ್ಜ್ ಮುಕ್ತ ಟೂರ್ನಿ: ಆರವ್, ಆರ್ಯನ್ ರನ್ನರ್ ಅಪ್
Last Updated 19 ಅಕ್ಟೋಬರ್ 2025, 23:23 IST
ಖ್ಯಾತ ಕುದುರೆ ರೇಸ್ ತರಬೇತುದಾರ ಎಸ್.ಪದ್ಮನಾಭನ್ ನಿಧನ
ಕುದುರೆ ರೇಸ್ ತರಬೇತಿಯಲ್ಲಿ ಉನ್ನತ ಮಟ್ಟದಲ್ಲಿ ಹೆಸರು ಮಾಡಿದ್ದ ಎಸ್. ಪದ್ಮನಾಭನ್ (71) ಅವರು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಭಾನುವಾರ ನಿಧನರಾದರು. ಅವರು ಅಭಿಮಾನಿ ವಲಯದಲ್ಲಿ ‘ಪದ್ದು’ ಎಂದೇ ಕರೆಯಿಸಿಕೊಳ್ಳುತ್ತಿದ್ದರು.
Last Updated 19 ಅಕ್ಟೋಬರ್ 2025, 14:40 IST
ಏಷ್ಯನ್ ರೋಯಿಂಗ್: ಭಾರತಕ್ಕೆ 10 ಪದಕ
ಒಲಿಂಪಿಯನ್ ಬಲರಾಜ್ ಪನ್ವರ್ ನೇತೃತ್ವದಲ್ಲಿ ವಿಯೆಟ್ನಾಮಿನ ಹಾಯ್ ಫಾಂಗ್ನಲ್ಲಿ ನಡೆದ ಏಷ್ಯನ್ ರೋಯಿಂಗ್ ಚಾಂಪಿಯನ್ಷಿಪ್ನಲ್ಲಿ ಭಾರತದ ಉತ್ತಮ ಸಾಧನೆ ತೋರಿತು. ಈ ಕೂಟದಲ್ಲಿ ಮೂರು ಚಿನ್ನ, ಐದು ಬೆಳ್ಳಿ, ಎರಡು ಕಂಚು ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿತು.
Last Updated 19 ಅಕ್ಟೋಬರ್ 2025, 14:37 IST
ವಿಶ್ವ ಜೂ. ಬ್ಯಾಡ್ಮಿಂಟನ್: ಬೆಳ್ಳಿ ಪದಕ ಗೆದ್ದ ತನ್ವಿ ಶರ್ಮಾ
World Junior Badminton: ಚಿನ್ನ ಗೆದ್ದು ಇತಿಹಾಸ ನಿರ್ಮಿಸುವ ಆತಿಥೇಯ ಭಾರತದ ಯುವ ಆಟಗಾರ್ತಿ ತನ್ವಿ ಶರ್ಮಾ ಅವರೆ ಆಸೆ ಈಡೇರಲಿಲ್ಲ.
Last Updated 19 ಅಕ್ಟೋಬರ್ 2025, 12:52 IST
ಪ್ರೊ ಕಬಡ್ಡಿ ಲೀಗ್: ಬುಲ್ಸ್ಗೆ ಮಣಿದ ದಬಂಗ್ ಡೆಲ್ಲಿ
Bengaluru Bulls: ಅಲಿರೆಜಾ ಮಿರ್ಜೈಯನ್ ಅವರ ‘ಸೂಪರ್ ಟೆನ್’ ಪ್ರದರ್ಶನದ ನೆರವಿನಿಂದ ಬೆಂಗಳೂರು ಬುಲ್ಸ್ ತಂಡವು ಪ್ರೊ ಕಬಡ್ಡಿ ಲೀಗ್ನಲ್ಲಿ ದಬಂಗ್ ಡೆಲ್ಲಿ ವಿರುದ್ಧ 33–23 ಅಂಕಗಳಿಂದ ಗೆಲುವು ಸಾಧಿಸಿದೆ. ಬುಲ್ಸ್ ಲೀಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.
Last Updated 18 ಅಕ್ಟೋಬರ್ 2025, 23:57 IST
ADVERTISEMENT
ರಾಜ್ಯ ಬ್ಯಾಡ್ಮಿಂಟನ್: ಆಡ್ರಿಯನ್, ನಿಧಿ ಪ್ರಶಸ್ತಿಗೆ ‘ಡಬಲ್’ ಸಾಧನೆ
15, 17 ವರ್ಷದೊಳಗಿನವರ ರಾಜ್ಯ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ಗೆ ತೆರೆ
Last Updated 18 ಅಕ್ಟೋಬರ್ 2025, 23:56 IST
ಡೆನ್ಮಾರ್ಕ್ ಓಪನ್ ಸೂಪರ್ 750: ಸಾತ್ವಿಕ್– ಚಿರಾಗ್ ಜೋಡಿ ನಿರ್ಗಮನ
ಭಾರತದ ಸಾತ್ವಿಕ್ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಡೆನ್ಮಾರ್ಕ್ ಓಪನ್ ಸೂಪರ್ 750 ಟೂರ್ನಿಯ ಸೆಮಿಫೈನಲ್ನಲ್ಲಿ ನಿರಾಸೆ ಅನುಭವಿಸಿದರು. ಜಪಾನ್ನ ತಕುರೊ ಹೊಯಿ– ಯುಗೊ ಕೊಬಯಾಶಿ ಜೋಡಿ ಮೂರು ಗೇಮ್ಗಳ ಸೆಣಸಾಟದಲ್ಲಿ ಗೆದ್ದು ಫೈನಲ್ ತಲುಪಿತು.
Last Updated 18 ಅಕ್ಟೋಬರ್ 2025, 23:53 IST
ಅಥ್ಲೆಟಿಕ್ಸ್: ಕರ್ನಾಟಕದ ಪ್ರತೀಕ್ಗೆ ಕಂಚು
India Open Athletics: ಕರ್ನಾಟಕದ ಡಿ. ಪ್ರತೀಕ್ ಅವರು ಹನುಮಕೊಂಡದಲ್ಲಿ ನಡೆದ 23 ವರ್ಷದೊಳಗಿನವರ ಇಂಡಿಯಾ ಓಪನ್ ಅಥ್ಲೆಟಿಕ್ ಕೂಟದಲ್ಲಿ ಪುರುಷರ 200 ಮೀ. ಓಟದಲ್ಲಿ 21.30 ಸೆಕೆಂಡು ಸಮಯದೊಂದಿಗೆ ಕಂಚಿನ ಪದಕ ಗೆದ್ದರು.
Last Updated 18 ಅಕ್ಟೋಬರ್ 2025, 21:21 IST
ADVERTISEMENT
<
1
2
...
1000
>
ADVERTISEMENT
ADVERTISEMENT