ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

ಆಳ–ಅಗಲ

ADVERTISEMENT

ಆಳ ಅಗಲ | ನಾಗರಿಕ ವಿಮಾನ: ಸಮಸ್ಯೆಗಳ ಯಾನ

Civil Aviation Problems: ವಿರಾಮ ಮತ್ತು ಆರಾಮ – ಇವು ವಿಮಾನಯಾನ ಕ್ಷೇತ್ರದ ಸಿಬ್ಬಂದಿಗೆ ಬೇಕಿರುವ ಪ್ರಮುಖ ಅಗತ್ಯಗಳು. ಭಾರತದ ವಿಮಾನಯಾನ ಕ್ಷೇತ್ರದಲ್ಲೀಗ ಇವುಗಳೇ ಕೊರತೆಗಳಾಗಿ ಕಾಡುತ್ತಿವೆ. ಕ್ಷೇತ್ರ ಹಿರಿದಾಗಿ ಹಿಗ್ಗುತ್ತಿದ್ದರೂ ಅದಕ್ಕೆ ತಕ್ಕ ಮೂಲಸೌಕರ್ಯ ಇಲ್ಲ.
Last Updated 11 ಡಿಸೆಂಬರ್ 2025, 23:16 IST
ಆಳ ಅಗಲ | ನಾಗರಿಕ ವಿಮಾನ: ಸಮಸ್ಯೆಗಳ ಯಾನ

ಆಳ ಅಗಲ | ದೀಪಾವಳಿಗೆ ಯುನೆಸ್ಕೊ ಪ್ರಭೆ

Intangible Heritage: ದೀಪಾವಳಿ ಭಾರತದ ಪ್ರಮುಖ ಹಬ್ಬ. ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಸಂಕೇತಿಸುವ ಈ ಹಬ್ಬಕ್ಕೆ ಜಾಗತಿಕ ಮನ್ನಣೆ ದೊರಕಿದೆ.
Last Updated 11 ಡಿಸೆಂಬರ್ 2025, 0:28 IST
ಆಳ ಅಗಲ | ದೀಪಾವಳಿಗೆ ಯುನೆಸ್ಕೊ ಪ್ರಭೆ

ಆಳ–ಅಗಲ | ವಂದೇ ಮಾತರಂ: ಸ್ಫೂರ್ತಿಗೀತೆಯ ಸುತ್ತ ವಿವಾದದ ಜ್ವಾಲೆ

ಬಂಗಾಳಿ ಸಾಹಿತಿ ಬಂಕಿಮಚಂದ್ರ ಚಟರ್ಜಿ ಅವರು ‘ವಂದೇ ಮಾತರಂ’ ಅನ್ನು ಮೊದಲು ಬರೆದಾಗ ಇದ್ದದ್ದು ಎರಡೇ ಪ್ಯಾರಾ. ಹಲವು ವರ್ಷಗಳ ನಂತರ ಅದು ‘ಆನಂದಮಠ’ ಕಾದಂಬರಿಯ ಭಾಗವಾಗಿ ಪ್ರಕಟವಾದಾಗ ಅದರ ಸ್ವರೂಪ ಬದಲಾಗಿತ್ತು; ಮತ್ತಷ್ಟು ಪ್ಯಾರಾಗಳು ಅದಕ್ಕೆ ಸೇರ್ಪಡೆಯಾಗಿದ್ದವು.
Last Updated 9 ಡಿಸೆಂಬರ್ 2025, 22:34 IST
ಆಳ–ಅಗಲ | ವಂದೇ ಮಾತರಂ: ಸ್ಫೂರ್ತಿಗೀತೆಯ ಸುತ್ತ ವಿವಾದದ ಜ್ವಾಲೆ

ಆಳ–ಅಗಲ | ಪೋಷಕರ ಆಯ್ಕೆ ಈಗಲೂ ಸರ್ಕಾರಿ ಶಾಲೆ, ಆದರೆ..

ಹೆಚ್ಚು ಆದಾಯ ಹೊಂದಿರುವ ಪೋಷಕರ ಒಲವು ಖಾಸಗಿ ಶಾಲೆ, ಇಂಗ್ಲಿಷ್ ಮಾಧ್ಯಮ
Last Updated 8 ಡಿಸೆಂಬರ್ 2025, 21:35 IST
ಆಳ–ಅಗಲ | ಪೋಷಕರ ಆಯ್ಕೆ ಈಗಲೂ ಸರ್ಕಾರಿ ಶಾಲೆ, ಆದರೆ..

ಆಳ ಅಗಲ | ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕಿವಿಯಾಗುವುದೇ ಸರ್ಕಾರ?

Regional Neglect: ಬೆಳಗಾವಿ ಅಧಿವೇಶನದ ಹೊತ್ತಿನಲ್ಲಿ, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅನೇಕ ಯೋಜನೆಗಳು ನನೆಗುದಿಗೆ ಬಿದ್ದಿವೆ. ನೀರಾವರಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಸೇರಿದಂತೆ ನೂರಾರು ಬೇಡಿಕೆಗಳಿಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ ಎಂಬ ಜನದನಿ ಹಬ್ಬುತ್ತಿದೆ.
Last Updated 8 ಡಿಸೆಂಬರ್ 2025, 1:48 IST
ಆಳ ಅಗಲ | ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕಿವಿಯಾಗುವುದೇ ಸರ್ಕಾರ?

ವಾರದ ವಿಶೇಷ | ಕಟಕಟೆಯಲ್ಲಿ ಪೊಲೀಸರು: ಬೇಲಿಯೇ ಹೊಲ ಮೇಯ್ದಾಗ

ಕರ್ನಾಟಕದ ಪೊಲೀಸರು ತಮ್ಮ ದಕ್ಷತೆ ಮತ್ತು ವೃತ್ತಿಪರತೆಗೆ ದೇಶದಲ್ಲಿಯೇ ಹೆಸರಾಗಿದ್ದರು. ಕಾನೂನು ಮೀರಿದವರನ್ನು ಅತ್ಯಂತ ಕ್ಷಿಪ್ರವಾಗಿ ಬಂಧಿಸಿ ಕಟಕಟೆಯಲ್ಲಿ ನಿಲ್ಲಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಪೊಲೀಸರೇ ಕಟಕಟೆಯಲ್ಲಿ ನಿಲ್ಲುತ್ತಿದ್ದಾರೆ.
Last Updated 5 ಡಿಸೆಂಬರ್ 2025, 23:30 IST
ವಾರದ ವಿಶೇಷ | ಕಟಕಟೆಯಲ್ಲಿ ಪೊಲೀಸರು: ಬೇಲಿಯೇ ಹೊಲ ಮೇಯ್ದಾಗ

ಆಳ–ಅಗಲ | ರಷ್ಯಾ–ಭಾರತ ಸಂಬಂಧ: ಬಿಕ್ಕಟ್ಟಿನ ಕಾಲದ ಸ್ನೇಹಬಂಧ

Putin India Visit : ಭಾರತ ಮತ್ತು ರಷ್ಯಾವು ಹಲವು ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ. ಎರಡೂ ದೇಶಗಳಿಗೆ ಈ ಭೇಟಿ ಮಹತ್ವದ್ದು.
Last Updated 4 ಡಿಸೆಂಬರ್ 2025, 23:30 IST
ಆಳ–ಅಗಲ | ರಷ್ಯಾ–ಭಾರತ ಸಂಬಂಧ: ಬಿಕ್ಕಟ್ಟಿನ ಕಾಲದ ಸ್ನೇಹಬಂಧ
ADVERTISEMENT

ಆಳ–ಅಗಲ | ಬಡತನದ ಸುಳಿಯಲ್ಲಿ ಭಾರತದ ಮಕ್ಕಳು: ಯುನಿಸೆಫ್‌ ವರದಿ

ಯುನಿಸೆಫ್‌ ಜಾಗತಿಕ ಮಕ್ಕಳ ಸ್ಥಿತಿಗತಿ ವರದಿ–2025ರಲ್ಲಿ ಉಲ್ಲೇಖ
Last Updated 3 ಡಿಸೆಂಬರ್ 2025, 23:30 IST
ಆಳ–ಅಗಲ | ಬಡತನದ ಸುಳಿಯಲ್ಲಿ ಭಾರತದ ಮಕ್ಕಳು: ಯುನಿಸೆಫ್‌ ವರದಿ

ಆಳ–ಅಗಲ | ಡಿಜಿಟಲ್‌ ಇ–ಸ್ಟ್ಯಾಂಪ್‌: ಕಾಗದರಹಿತ ನೋಂದಣಿಯತ್ತ ಹೆಜ್ಜೆ

E-Stamp Registration: ರಾಜ್ಯದಲ್ಲಿ ನೋಂದಣಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು (ಕಾಗದರಹಿತ) ಹೊರಟಿರುವ ಕಂದಾಯ ಇಲಾಖೆಯು ಅದಕ್ಕೆ ಪೂರಕವಾದ ಹೆಜ್ಜೆಯಾಗಿ ಡಿಜಿಟಲ್‌ ಇ–ಸ್ಟ್ಯಾಂಪ್‌ (ಡಿಇಎಸ್‌) ವ್ಯವಸ್ಥೆಯನ್ನು ಜಾರಿಗೆ ತಂದಿದೆ.
Last Updated 2 ಡಿಸೆಂಬರ್ 2025, 23:30 IST
ಆಳ–ಅಗಲ | ಡಿಜಿಟಲ್‌ ಇ–ಸ್ಟ್ಯಾಂಪ್‌: ಕಾಗದರಹಿತ ನೋಂದಣಿಯತ್ತ ಹೆಜ್ಜೆ

ಆಳ–ಅಗಲ | ಅಂಜನಾದ್ರಿ: ಹನುಮನ ತವರಲ್ಲಿ ಅಭಿವೃದ್ಧಿಗೆ ಗರ

ಅಂಜನಾದ್ರಿ: ಪ್ರಮುಖ ಪ್ರವಾಸಿ ಹಾಗೂ ಐತಿಹಾಸಿಕ ತಾಣ; ಮೂಲಸೌಕರ್ಯಗಳು ಗೌಣ
Last Updated 1 ಡಿಸೆಂಬರ್ 2025, 23:30 IST
ಆಳ–ಅಗಲ | ಅಂಜನಾದ್ರಿ: ಹನುಮನ ತವರಲ್ಲಿ ಅಭಿವೃದ್ಧಿಗೆ ಗರ
ADVERTISEMENT
ADVERTISEMENT
ADVERTISEMENT