ಗುರುವಾರ, 29 ಜನವರಿ 2026
×
ADVERTISEMENT
ಆಳ–ಅಗಲ | ಉಸಿರು ಕಸಿದ ವೈಮಾನಿಕ ದುರಂತ
ಆಳ–ಅಗಲ | ಉಸಿರು ಕಸಿದ ವೈಮಾನಿಕ ದುರಂತ
ಫಾಲೋ ಮಾಡಿ
Published 28 ಜನವರಿ 2026, 23:53 IST
Last Updated 28 ಜನವರಿ 2026, 23:53 IST
Comments
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಹಾಗೂ ಇತರ ನಾಲ್ವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷದ ಜೂನ್‌ನಲ್ಲಿ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಅವರು ಮೃತಪಟ್ಟಿದ್ದರು. ಬುಧವಾರದ ಅಪಘಾತವು ಆ ದುರ್ಘಟನೆಯನ್ನು ಮತ್ತೆ ನೆನಪಿಸಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ವಿಮಾನ ಅಥವಾ ಹೆಲಿಕಾಪ್ಟರ್‌ ಅಪಘಾತದಲ್ಲಿ ಹಲವರು ರಾಜಕೀಯ ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಪ್ರಮುಖರ ವಿವರಗಳನ್ನು ಇಲ್ಲಿ ನೀಡಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT