
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಯನ್ನು ಪರಾಮರ್ಶೆಗೆ ಒಳಪಡಿಸಿರುವ ಸಿವಿಕ್ ಸಂಸ್ಥೆ, ‘ನಮ್ಮ ಸರ್ಕಾರ, ನಮ್ಮ ರಿಪೋರ್ಟ್ ಕಾರ್ಡ್’ ಎಂಬ ವರದಿಯನ್ನು ಅಕ್ಟೋಬರ್ 30ರಂದು ಬಿಡುಗಡೆ ಮಾಡಿದೆ. ಚುನಾವಣೆಗೂ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಆಧರಿಸಿ, ಎರಡು ವರ್ಷಗಳಲ್ಲಿ ಎಷ್ಟು ಆಶ್ವಾಸನೆಗಳನ್ನು ಈಡೇರಿಸಿದೆ ಎಂಬುದನ್ನು ಅದು ಲೆಕ್ಕ ಹಾಕಿದೆ. ‘ಇದು ಸರ್ಕಾರದ ಕಾರ್ಯವೈಖರಿಯ ಬಗ್ಗೆ ನಾಗರಿಕರ ವಿಮರ್ಶೆ’ ಎಂದು ಸಂಸ್ಥೆ ಪ್ರತಿಪಾದಿಸಿದೆ.
ಬೆಂಗಳೂರು: ಗೊತ್ತು ಗುರಿ ಇಲ್ಲದ ಯೋಜನೆಗಳು

ಕೃಷಿ ಕ್ಷೇತ್ರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಪ್ರಾಥಮಿಕ ಶಿಕ್ಷಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.