
ಭಾರತದಲ್ಲಿ ಮರಣದಂಡನೆ ವಿಧಿಸಲಾಗಿರುವ ಅಪರಾಧಿಗಳಿಗೆ ಯಾವ ವಿಧಾನದ ಮೂಲಕ ಪ್ರಾಣಹರಣ ಮಾಡಬೇಕು ಎನ್ನುವುದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದ್ದು, ಚರ್ಚೆಗೆ ಗ್ರಾಸವಾಗಿದೆ. ಗಲ್ಲಿಗೇರಿಸುವುದರ ಬದಲು ವಿಷದ ಇಂಜೆಕ್ಷನ್ ನೀಡುವ ಮೂಲಕ ಅಪರಾಧಿ ಸಾಯುವಂತೆ ಮಾಡಬೇಕು ಎನ್ನುವ ವಾದ ಕೇಳಿಬಂದಿದೆ. ಆದರೆ, ಕೇಂದ್ರ ಸರ್ಕಾರವು ಈ ವಿಚಾರದಲ್ಲಿ ಯಾವ ಬದಲಾವಣೆಗೂ ಸಿದ್ಧವಿರುವಂತೆ ಕಾಣುತ್ತಿಲ್ಲ


ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.